Kshetrapati: 'ಕೆಲವೊಮ್ಮೆ ರಾಕ್ಷಸರ ಆಶೀರ್ವಾದ ಬೇಕಾಗುತ್ತದೆ': ಸಿಂಪಲ್ ಸುನಿ

Kshetrapati: 'ಕೆಲವೊಮ್ಮೆ ರಾಕ್ಷಸರ ಆಶೀರ್ವಾದ ಬೇಕಾಗುತ್ತದೆ': ಸಿಂಪಲ್ ಸುನಿ

Published : May 27, 2022, 08:37 PM IST

"ಗುಲ್ಟು" ಮೂಲಕ ತಮ್ಮ ಅಮೋಘ ಅಭಿನಯದಿಂದ ಕನ್ನಡಿಗರ ಮನಗೆದ್ದ ನಟ ನವೀನ್ ಶಂಕರ್. ಪ್ರಸ್ತುತ ಇವರ ನಟನೆಯ "ಕ್ಷೇತ್ರಪತಿ" ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ನಿರ್ದೇಶಕ ಸಿಂಪಲ್ ಸುನಿ ಕಾರ್ಯಕ್ರಮಕ್ಕೆ ಆಗಮಿಸಿ ಹಾರೈಸಿದರು.

"ಗುಲ್ಟು" ಮೂಲಕ ತಮ್ಮ ಅಮೋಘ ಅಭಿನಯದಿಂದ ಕನ್ನಡಿಗರ ಮನಗೆದ್ದ ನಟ ನವೀನ್ ಶಂಕರ್. ಪ್ರಸ್ತುತ ಇವರ ನಟನೆಯ "ಕ್ಷೇತ್ರಪತಿ" ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಡಾಲಿ ಧನಂಜಯ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದರು. ನಿರ್ದೇಶಕ ಸಿಂಪಲ್ ಸುನಿ ಸಹ ಕಾರ್ಯಕ್ರಮಕ್ಕೆ ಆಗಮಿಸಿ ಹಾರೈಸಿದರು. 'ನನಗೆ ಬಹಳ ದಿನಗಳಿಂದ ನವೀನ್ ಪರಿಚಯ ಇದೆ. ಇವತ್ತು ಅವರ ಹುಟ್ಟುಹಬ್ಬ ಕೂಡ ಅಲ್ಲದೇ ಈ ದಿನವೇ ಚಿತ್ರದ ಪೋಸ್ಟರ್ ಲಾಂಚ್ ಆಗಿದೆ. ಎಲ್ಲಾ ಕೆಲಸಗಳಿಗೆ ದೇವರ ಆಶೀರ್ವಾದ ಬೇಕು. ಕೆಲವೊಮ್ಮೆ ರಾಕ್ಷಸರ ಆಶೀರ್ವಾದ ಬೇಕಾಗುತ್ತದೆ. ಹಾಗಾಗಿ ನಮ್ಮ ನಟ ರಾಕ್ಷಸ ಡಾಲಿ ಧನಂಜಯ ಬಂದಿದ್ದಾರೆ. ಅವರ ಆಶೀರ್ವಾದ ಚಿತ್ರತಂಡಕ್ಕೆ ಇರಲಿ ಎಂದರು ಸಿಂಪಲ್ ಸುನಿ.

Naveen Shankar: 'ಧನಂಜಯ್ ಹಾಗೂ ನನ್ನ ಸ್ನೇಹ ತುಂಬಾ ವರ್ಷಗಳದ್ದು, ಅವರು ನೀಡುತ್ತಿರುವ ಸಹಕಾರ ಅಪಾರ'

ನಾನು ಖಾಸಗಿ ಕಂಪನಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದೆ. "ಗುಲ್ಟು" ಸಿನಿಮಾ ನೋಡಿ ಅಭಿಮಾನಿಯಾದೆ. ನಾನು ಯಾರ ಬಳಿಯೂ ಸಹ ನಿರ್ದೇಶಕನಾಗಿ ಕೆಲಸ ಮಾಡಿಲ್ಲ. ಇದು ಮೊದಲ ಚಿತ್ರ. ರೈತನಿಗೆ ಸಂಸ್ಕತದಲ್ಲಿ  21 ಹೆಸರುಗಳಿದೆ. ಅದರಲ್ಲಿ "ಕ್ಷೇತ್ರಪತಿ" ಸಹ ಒಂದು. "ರೈತ"ನನ್ನು  "ಕ್ಷೇತ್ರಪತಿ" ಎಂಬ ಹೆಸರಿನಿಂದಲೂ ಕರೆಯುತ್ತಾರೆ. ಇದೊಂದು ಅಪ್ಪ-ಮಗನ ಭಾಂದವ್ಯದ ಚಿತ್ರವೂ ಹೌದು. ಗದಗಿನ ತಿಮ್ಮಾಪುರ ಎಂಬ ಊರಿನಲ್ಲೇ ಹೆಚ್ಚಿನ ಚಿತ್ರೀಕರಣ ಮಾಡಿದ್ದೇವೆ. ಸಹಕಾರ ನೀಡಿದ್ದ ಅಲ್ಲಿನ ಜನತೆಗೆ ಅಭಿನಂದನೆ. ನಿರ್ಮಾಣಕ್ಕೆ ಜೊತೆಯಾಗಿರುವ ಸ್ನೇಹಿತರಿಗೂ ಧನ್ಯವಾದ ಎಂದರು ನಿರ್ದೇಶಕ ಶ್ರೀಕಾಂತ್ ಕಟಗಿ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more