ಸಾಹಿತಿ ಜೋಗಿಯವರ ಪುಸ್ತಕ ಬಿಡುಗಡೆ ಕಾರ್ಯಕ್ರಮ: ಸಾಹಿತ್ಯ ಪ್ರೇಮ ತೋರಿದ ರಾಜ್ ಬಿ ಶೆಟ್ಟಿ, ಧನಂಜಯ್  !

ಸಾಹಿತಿ ಜೋಗಿಯವರ ಪುಸ್ತಕ ಬಿಡುಗಡೆ ಕಾರ್ಯಕ್ರಮ: ಸಾಹಿತ್ಯ ಪ್ರೇಮ ತೋರಿದ ರಾಜ್ ಬಿ ಶೆಟ್ಟಿ, ಧನಂಜಯ್ !

Published : Jul 11, 2023, 03:41 PM IST

ಸಾಹಿತಿ ಜೋಗಿಯವರು ಚಿಯರ್ಸ್, ಅಶ್ವತ್ಥಾಮನ್ ಪುಸ್ತಕ ಬರೆದಿದ್ದು, ಇವುಗಳ ಬಿಡುಗಡೆ ಕಾರ್ಯಕ್ರಮಕ್ಕೆ ನಟ ಡಾಲಿ ಧನಂಜಯ್ ಮತ್ತು ನಿರ್ದೇಶಕ ರಾಜ್ ಬಿ ಶೆಟ್ಟಿ ಮುಖ್ಯ ಅಥಿತಿಗಳಾಗಿ ಬಂದಿದ್ದರು.
 

ಬೆಂಗಳೂರಿನ ಬಸವನ ಗುಡಿಯಲ್ಲಿ ಕಥೆಕೂಟ 7ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಕನ್ನಡ ಪ್ರಭ ದಿನ ಪತ್ರಿಕೆಯ ಹಿರಿಯ ಸಂಪಾದಕರಾದ ಜೋಗಿ(Jogi) ಅವರ ಚಿಯರ್ಸ್, ಅಶ್ವತ್ಥಾಮನ್, ಕಥೆಕೂಟ ಸದಸ್ಯರ 'ಒಲವು ತುಂಬುವುದಿಲ್ಲ' ಅನ್ನೋ ಪುಸ್ತಕಗಳ ಬಿಡುಗಡೆ (book launch)ಮಾಡಲಾಗಿದೆ. ಈ ಪುಸ್ತಕ ಬಿಡುಗಡೆ  ಕಾರ್ಯಕ್ರಮದಲ್ಲಿ ನಟ ಡಾಲಿ ಧನಂಜಯ್ (Dolly Dhananjay) ಮತ್ತು ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ(Raj B Shetty) ಮುಖ್ಯ ಅಥಿತಿಗಳಾಗಿ ಬಂದಿದ್ದು ವಿಶೇಷಾಗಿತ್ತು. ಸಾಹಿತ್ಯ ಕಾರ್ಯಕ್ರಮಗಳಿಂದ ಸಾಮಾನ್ಯವಾಗಿ ಸಿನಿಮಾ ನಟರು ದೂರ ಇರ್ತಾರೆ. ಆದ್ರೆ ಡಾಲಿ ಮತ್ತು ರಾಜ್ ಬಿ ಶೆಟ್ಟಿ ಅತಿಥಿಯಾಗಿ ಬಂದು ಪುಸ್ತಕ ರಿಲೀಸ್ ಮಾಡಿದ್ದು, ಸಾಹಿತ್ಯದ ಬಗ್ಗೆ ಅವರಿಗಿರೋ ಆಸಕ್ತಿಯನ್ನ ತೋರಿಸಿದ್ದಾರೆ. ಜೋಗಿಯವರ ಚಿಯರ್ಸ್, ಅಶ್ವತ್ಥಾಮನ್, ಹಾಗು ಕಥೆಕೂಟ ಸದಸ್ಯರ 'ಒಲವು ತುಂಬುವುದಿಲ್ಲ, ಹಾಗು ಜಗದೀಶ ಶರ್ಮ ಸಂಪ ಅವರ ದಶಕಂಠ ರಾವಣ ಕೃತಿಗಳು ಸಾವಣ್ಣ ಪ್ರಕಾಶನದಲ್ಲಿ ಸಿದ್ಧವಾಗಿದ್ದು. ಸಾಹಿತ್ಯ ಲೋಕಕ್ಕೆ ಈ ಪುಸ್ತಕಗಳು ಸೇರಿಕೊಂಡಿವೆ.

ಇದನ್ನೂ ವೀಕ್ಷಿಸಿ:  ಸೂಪರ್ ಸ್ಟಾರ್‌ಗಳ ವಿಲನ್‌ಗೆ ಮಿಡಿದಿದ್ದು ಮೆಗಾ ಸ್ಟಾರ್‌ ಮಾತ್ರ: ಪೊನ್ನಾಂಬಲಂ ಬದುಕಿದ್ದೆ ರೋಚಕ ಕಥೆ..!

04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
Read more