ಸಾಹಿತಿ ಜೋಗಿಯವರ ಪುಸ್ತಕ ಬಿಡುಗಡೆ ಕಾರ್ಯಕ್ರಮ: ಸಾಹಿತ್ಯ ಪ್ರೇಮ ತೋರಿದ ರಾಜ್ ಬಿ ಶೆಟ್ಟಿ, ಧನಂಜಯ್  !

ಸಾಹಿತಿ ಜೋಗಿಯವರ ಪುಸ್ತಕ ಬಿಡುಗಡೆ ಕಾರ್ಯಕ್ರಮ: ಸಾಹಿತ್ಯ ಪ್ರೇಮ ತೋರಿದ ರಾಜ್ ಬಿ ಶೆಟ್ಟಿ, ಧನಂಜಯ್ !

Published : Jul 11, 2023, 03:41 PM IST

ಸಾಹಿತಿ ಜೋಗಿಯವರು ಚಿಯರ್ಸ್, ಅಶ್ವತ್ಥಾಮನ್ ಪುಸ್ತಕ ಬರೆದಿದ್ದು, ಇವುಗಳ ಬಿಡುಗಡೆ ಕಾರ್ಯಕ್ರಮಕ್ಕೆ ನಟ ಡಾಲಿ ಧನಂಜಯ್ ಮತ್ತು ನಿರ್ದೇಶಕ ರಾಜ್ ಬಿ ಶೆಟ್ಟಿ ಮುಖ್ಯ ಅಥಿತಿಗಳಾಗಿ ಬಂದಿದ್ದರು.
 

ಬೆಂಗಳೂರಿನ ಬಸವನ ಗುಡಿಯಲ್ಲಿ ಕಥೆಕೂಟ 7ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಕನ್ನಡ ಪ್ರಭ ದಿನ ಪತ್ರಿಕೆಯ ಹಿರಿಯ ಸಂಪಾದಕರಾದ ಜೋಗಿ(Jogi) ಅವರ ಚಿಯರ್ಸ್, ಅಶ್ವತ್ಥಾಮನ್, ಕಥೆಕೂಟ ಸದಸ್ಯರ 'ಒಲವು ತುಂಬುವುದಿಲ್ಲ' ಅನ್ನೋ ಪುಸ್ತಕಗಳ ಬಿಡುಗಡೆ (book launch)ಮಾಡಲಾಗಿದೆ. ಈ ಪುಸ್ತಕ ಬಿಡುಗಡೆ  ಕಾರ್ಯಕ್ರಮದಲ್ಲಿ ನಟ ಡಾಲಿ ಧನಂಜಯ್ (Dolly Dhananjay) ಮತ್ತು ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ(Raj B Shetty) ಮುಖ್ಯ ಅಥಿತಿಗಳಾಗಿ ಬಂದಿದ್ದು ವಿಶೇಷಾಗಿತ್ತು. ಸಾಹಿತ್ಯ ಕಾರ್ಯಕ್ರಮಗಳಿಂದ ಸಾಮಾನ್ಯವಾಗಿ ಸಿನಿಮಾ ನಟರು ದೂರ ಇರ್ತಾರೆ. ಆದ್ರೆ ಡಾಲಿ ಮತ್ತು ರಾಜ್ ಬಿ ಶೆಟ್ಟಿ ಅತಿಥಿಯಾಗಿ ಬಂದು ಪುಸ್ತಕ ರಿಲೀಸ್ ಮಾಡಿದ್ದು, ಸಾಹಿತ್ಯದ ಬಗ್ಗೆ ಅವರಿಗಿರೋ ಆಸಕ್ತಿಯನ್ನ ತೋರಿಸಿದ್ದಾರೆ. ಜೋಗಿಯವರ ಚಿಯರ್ಸ್, ಅಶ್ವತ್ಥಾಮನ್, ಹಾಗು ಕಥೆಕೂಟ ಸದಸ್ಯರ 'ಒಲವು ತುಂಬುವುದಿಲ್ಲ, ಹಾಗು ಜಗದೀಶ ಶರ್ಮ ಸಂಪ ಅವರ ದಶಕಂಠ ರಾವಣ ಕೃತಿಗಳು ಸಾವಣ್ಣ ಪ್ರಕಾಶನದಲ್ಲಿ ಸಿದ್ಧವಾಗಿದ್ದು. ಸಾಹಿತ್ಯ ಲೋಕಕ್ಕೆ ಈ ಪುಸ್ತಕಗಳು ಸೇರಿಕೊಂಡಿವೆ.

ಇದನ್ನೂ ವೀಕ್ಷಿಸಿ:  ಸೂಪರ್ ಸ್ಟಾರ್‌ಗಳ ವಿಲನ್‌ಗೆ ಮಿಡಿದಿದ್ದು ಮೆಗಾ ಸ್ಟಾರ್‌ ಮಾತ್ರ: ಪೊನ್ನಾಂಬಲಂ ಬದುಕಿದ್ದೆ ರೋಚಕ ಕಥೆ..!

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more