ಜೀವನದಲ್ಲಿ ನಾವು ಸೋತಾಗ ಮತ್ತೆ ಗೆಲ್ಲಬೇಕು ಅಂತ ಹುಮ್ಮಸ್ಸು ತುಂಬೋದು ರವಿಚಂದ್ರನ್: ಧನಂಜಯ್

ಜೀವನದಲ್ಲಿ ನಾವು ಸೋತಾಗ ಮತ್ತೆ ಗೆಲ್ಲಬೇಕು ಅಂತ ಹುಮ್ಮಸ್ಸು ತುಂಬೋದು ರವಿಚಂದ್ರನ್: ಧನಂಜಯ್

Published : Aug 10, 2022, 03:09 PM IST

ರವಿ ಬೋಪಣ್ಣ ಸಿನಿಮಾ ಕಾರ್ಯಕ್ರಮದಲ್ಲಿ ಧನಂಜಯ್ ಭಾಗಿಯಾಗಿದ್ದರು. ರವಿ ಸರ್ ಈ ಕಾರ್ಯಕ್ರಮಕ್ಕೆ ನನ್ನನ್ನು ಕರೆದಿದ್ದೇ ನನ್ನ ಅದೃಷ್ಟ ಅವರ ಜೊತೆ ಕಳೆಯೋ ಪ್ರತಿ ಕ್ಷಣ ನೆನಪಿರುತ್ತದೆ ಅವರ ಬದುಕು ಒಂದು ಹೋರಾಟ ಅವರನ್ನು ನೋಡಿದರೆ ಜೀವನದಲ್ಲಿ ಸಾಧನೆ ಮಾಡಬೇಕು ಅನಿಸುತ್ತದೆ. ಜೀವನದಲ್ಲಿ ನಾವು ಸೋತಾಗ ಮತ್ತೆ ಗೆಲ್ಲಬೇಕು ಅಂತ ಹುಮ್ಮಸ್ಸು ತುಂಬೋದು ರವಿ ಸರ್ ಎಂದು ಡಾಲಿ ಧನಂಜಯ್ ಮಾತನಾಡುದ್ದಾರೆ.

ರವಿ ಬೋಪಣ್ಣ ಸಿನಿಮಾ ಕಾರ್ಯಕ್ರಮದಲ್ಲಿ ಧನಂಜಯ್ ಭಾಗಿಯಾಗಿದ್ದರು. ರವಿ ಸರ್ ಈ ಕಾರ್ಯಕ್ರಮಕ್ಕೆ ನನ್ನನ್ನು ಕರೆದಿದ್ದೇ ನನ್ನ ಅದೃಷ್ಟ ಅವರ ಜೊತೆ ಕಳೆಯೋ ಪ್ರತಿ ಕ್ಷಣ ನೆನಪಿರುತ್ತದೆ ಅವರ ಬದುಕು ಒಂದು ಹೋರಾಟ ಅವರನ್ನು ನೋಡಿದರೆ ಜೀವನದಲ್ಲಿ ಸಾಧನೆ ಮಾಡಬೇಕು ಅನಿಸುತ್ತದೆ. ಜೀವನದಲ್ಲಿ ನಾವು ಸೋತಾಗ ಮತ್ತೆ ಗೆಲ್ಲಬೇಕು ಅಂತ ಹುಮ್ಮಸ್ಸು ತುಂಬೋದು ರವಿ ಸರ್ ಎಂದು ಡಾಲಿ ಧನಂಜಯ್ ಮಾತನಾಡುದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 


 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more