ಕರ್ನಾಟಕ ಡಿಸಿಎಂ ಜೊತೆ ರಾಜ್‌ ಕುಟುಂಬ: ಕುತೂಹಲ ಮೂಡಿಸಿದ ಡಿಕೆಶಿ- ದೊಡ್ಮನೆ ಕುಟುಂಬದ ಭೇಟಿ !

ಕರ್ನಾಟಕ ಡಿಸಿಎಂ ಜೊತೆ ರಾಜ್‌ ಕುಟುಂಬ: ಕುತೂಹಲ ಮೂಡಿಸಿದ ಡಿಕೆಶಿ- ದೊಡ್ಮನೆ ಕುಟುಂಬದ ಭೇಟಿ !

Published : Jun 12, 2023, 12:18 PM IST

ಡಿಕೆಶಿ ಭೇಟಿ ಮಾಡಿದ ಅಶ್ವಿನಿ ಪುನೀತ್ ರಾಜ್‌ಕುಮಾರ್
ಕುತೂಹಲ ಮೂಡಿಸಿದ ಡಿಕೆಶಿ- ದೊಡ್ಮನೆ ಕುಟುಂಬದ ಭೇಟಿ
ಕುಶಲೋಪರಿ ವಿಚಾರಿಸಿದ ರಾಘವೇಂದ್ರ ರಾಜ್‌ಕುಮಾರ್
 

ನಟ ರಾಘವೇಂದ್ರ ರಾಜ್‌ಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಶನಿವಾರ ಡಿ.ಕೆ. ಶಿವಕುಮಾರ್‌ ದಂಪತಿಯನ್ನ ಭೇಟಿ ಮಾಡಿದ್ದು, ಪರಸ್ಪರ ಕುಶಲೋಪರಿ ವಿಚಾರಿಸಿದ್ದಾರೆ. 2023ರ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗ ಗೀತಾ ಶಿವರಾಜ್‌ಕುಮಾರ್‌ ಅವರು, ಕಾಂಗ್ರೆಸ್‌ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಅಲ್ಲದೇ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಶಿವರಾಜ್‌ಕುಮಾರ್‌ ದಂಪತಿ ಪ್ರಚಾರ ಸಹ ನಡೆಸಿದ್ದರು. ಚುನಾವಣೆ ಮುಕ್ತಾಯಗೊಂಡ ನಂತರ ಇದೇ ಮೊದಲ ಬಾರಿಗೆ ಡಾ. ರಾಜ್‌ ಕುಟುಂಬ ಡಿ.ಕೆ. ಶಿವಕುಮಾರ್‌ ಅವರನ್ನ ಭೇಟಿಮಾಡಿದ್ದು ವಿಶೇಷವಾಗಿದೆ.

ಇದನ್ನೂ ವೀಕ್ಷಿಸಿ: ಒಂದೇ ಫ್ರೇಮ್‌ನಲ್ಲಿ ಟೈಗರ್ ಪ್ರಭಾಕರ್ ಮಗ -ಮಗಳು: ಜೊತೆಯಾಗಿ ಫೋಟೋ ತೆಗೆಸಿಕೊಂಡ ಅಣ್ಣ-ತಂಗಿ..!

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more