ಅಣ್ಣಾವ್ರು ಅತಿ ಹೆಚ್ಚು ನಂಬುತ್ತಿದ್ದ ಬೂದುಬಾಳು ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದ ದೊಡ್ಮನೆ ಕುಟುಂಬ

ಅಣ್ಣಾವ್ರು ಅತಿ ಹೆಚ್ಚು ನಂಬುತ್ತಿದ್ದ ಬೂದುಬಾಳು ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದ ದೊಡ್ಮನೆ ಕುಟುಂಬ

Published : Dec 29, 2022, 10:22 AM ISTUpdated : Dec 29, 2022, 10:23 AM IST

ಚಾಮರಾಜನಗರದ ಜಿಲ್ಲೆಯ ಹನೂರು ತಾಲೂಕು ಬೂದುಬಾಳು ಪುಣ್ಯಕ್ಷೇತ್ರಕ್ಕೆ ಡಾ.ರಾಜ್‌ಕುಮಾರ್ ಕುಟುಂಬದವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೊಡ್ಮನೆ ಕುಟುಂಬ ಕಂಡು ಸ್ಥಳೀಯರು ದೇಗುಲ ಮುತ್ತಿಕೊಂಡಿದ್ದಾರೆ. ವಿಡಿಯೋ ಮತ್ತು ಸೆಲ್ಫಿ ಕೇಳಲು ಮುಗಿಬಿದಿದ್ದಾರೆ. ಅಣ್ಣಾವ್ರು ಅತಿ ಹೆಚ್ಚು ನಂಬುತ್ತಿದ್ದ ವೆಂಕಟರಮಣಸ್ವಾಮಿ ಇದು ಎನ್ನಲಾಗಿದೆ. ವೈರಲ್ ಫೋಟೋದಲ್ಲಿ ರಾಘಣ್ಣ ಮತ್ತು ಅಶ್ವಿನಿ ಕುಟುಂಬ ಕಾಣಬಹುದು.

ಚಾಮರಾಜನಗರದ ಜಿಲ್ಲೆಯ ಹನೂರು ತಾಲೂಕು ಬೂದುಬಾಳು ಪುಣ್ಯಕ್ಷೇತ್ರಕ್ಕೆ ಡಾ.ರಾಜ್‌ಕುಮಾರ್ ಕುಟುಂಬದವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೊಡ್ಮನೆ ಕುಟುಂಬ ಕಂಡು ಸ್ಥಳೀಯರು ದೇಗುಲ ಮುತ್ತಿಕೊಂಡಿದ್ದಾರೆ. ವಿಡಿಯೋ ಮತ್ತು ಸೆಲ್ಫಿ ಕೇಳಲು ಮುಗಿಬಿದಿದ್ದಾರೆ. ಅಣ್ಣಾವ್ರು ಅತಿ ಹೆಚ್ಚು ನಂಬುತ್ತಿದ್ದ ವೆಂಕಟರಮಣಸ್ವಾಮಿ ಇದು ಎನ್ನಲಾಗಿದೆ. ವೈರಲ್ ಫೋಟೋದಲ್ಲಿ ರಾಘಣ್ಣ ಮತ್ತು ಅಶ್ವಿನಿ ಕುಟುಂಬ ಕಾಣಬಹುದು.

ಅಪ್ಪು ಸಂಜೆ ಫ್ಯಾಮಿಲಿ ಜೊತೆ ಡ್ರೈವ್‌ ಹೋಗುತ್ತಿದ್ದ; ಫ್ಯಾಮಿಲಿಗಳ ಬಗ್ಗೆ ಮಾತನಾಡಿದ ಶಿವಣ್ಣ

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more