ಅಣ್ಣಾವ್ರು ಅತಿ ಹೆಚ್ಚು ನಂಬುತ್ತಿದ್ದ ಬೂದುಬಾಳು ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದ ದೊಡ್ಮನೆ ಕುಟುಂಬ

ಅಣ್ಣಾವ್ರು ಅತಿ ಹೆಚ್ಚು ನಂಬುತ್ತಿದ್ದ ಬೂದುಬಾಳು ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದ ದೊಡ್ಮನೆ ಕುಟುಂಬ

Published : Dec 29, 2022, 10:22 AM ISTUpdated : Dec 29, 2022, 10:23 AM IST

ಚಾಮರಾಜನಗರದ ಜಿಲ್ಲೆಯ ಹನೂರು ತಾಲೂಕು ಬೂದುಬಾಳು ಪುಣ್ಯಕ್ಷೇತ್ರಕ್ಕೆ ಡಾ.ರಾಜ್‌ಕುಮಾರ್ ಕುಟುಂಬದವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೊಡ್ಮನೆ ಕುಟುಂಬ ಕಂಡು ಸ್ಥಳೀಯರು ದೇಗುಲ ಮುತ್ತಿಕೊಂಡಿದ್ದಾರೆ. ವಿಡಿಯೋ ಮತ್ತು ಸೆಲ್ಫಿ ಕೇಳಲು ಮುಗಿಬಿದಿದ್ದಾರೆ. ಅಣ್ಣಾವ್ರು ಅತಿ ಹೆಚ್ಚು ನಂಬುತ್ತಿದ್ದ ವೆಂಕಟರಮಣಸ್ವಾಮಿ ಇದು ಎನ್ನಲಾಗಿದೆ. ವೈರಲ್ ಫೋಟೋದಲ್ಲಿ ರಾಘಣ್ಣ ಮತ್ತು ಅಶ್ವಿನಿ ಕುಟುಂಬ ಕಾಣಬಹುದು.

ಚಾಮರಾಜನಗರದ ಜಿಲ್ಲೆಯ ಹನೂರು ತಾಲೂಕು ಬೂದುಬಾಳು ಪುಣ್ಯಕ್ಷೇತ್ರಕ್ಕೆ ಡಾ.ರಾಜ್‌ಕುಮಾರ್ ಕುಟುಂಬದವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೊಡ್ಮನೆ ಕುಟುಂಬ ಕಂಡು ಸ್ಥಳೀಯರು ದೇಗುಲ ಮುತ್ತಿಕೊಂಡಿದ್ದಾರೆ. ವಿಡಿಯೋ ಮತ್ತು ಸೆಲ್ಫಿ ಕೇಳಲು ಮುಗಿಬಿದಿದ್ದಾರೆ. ಅಣ್ಣಾವ್ರು ಅತಿ ಹೆಚ್ಚು ನಂಬುತ್ತಿದ್ದ ವೆಂಕಟರಮಣಸ್ವಾಮಿ ಇದು ಎನ್ನಲಾಗಿದೆ. ವೈರಲ್ ಫೋಟೋದಲ್ಲಿ ರಾಘಣ್ಣ ಮತ್ತು ಅಶ್ವಿನಿ ಕುಟುಂಬ ಕಾಣಬಹುದು.

ಅಪ್ಪು ಸಂಜೆ ಫ್ಯಾಮಿಲಿ ಜೊತೆ ಡ್ರೈವ್‌ ಹೋಗುತ್ತಿದ್ದ; ಫ್ಯಾಮಿಲಿಗಳ ಬಗ್ಗೆ ಮಾತನಾಡಿದ ಶಿವಣ್ಣ

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more