ಕನ್ನಡಪರ ಹೋರಾಟಕ್ಕಿಳಿದಿದ್ದ ಡಾ.ರಾಜ್‍ಕುಮಾರ್..! ಗೋಕಾಕ್ ಚಳವಳಿಯ ಇತಿಹಾಸವೇ ರೋಚಕ..!

ಕನ್ನಡಪರ ಹೋರಾಟಕ್ಕಿಳಿದಿದ್ದ ಡಾ.ರಾಜ್‍ಕುಮಾರ್..! ಗೋಕಾಕ್ ಚಳವಳಿಯ ಇತಿಹಾಸವೇ ರೋಚಕ..!

Published : Sep 25, 2023, 11:12 AM IST

ನಟ ಡಾ. ರಾಜ್‌ಕುಮಾರ್‌ ಗೋಕಾಕ್‌ ಚಳುವಳಿಯಲ್ಲಿ ಭಾಗವಹಿಸುವ ಮೂಲಕ ಇಡೀ ಸ್ಯಾಂಡಲ್‌ವುಡ್‌ಗೆ ನಾಡು-ನುಡಿಗಾಗಿ ಹೋರಾಡಬೇಕು ಎಂದು ಕರೆ ಕೊಟ್ಟಿದ್ದರು.
 

ಗೋಕಾಕ್‌ ಚಳುವಳಿಯಲ್ಲಿ ಭಾಗವಹಿಸುವ ಮೂಲಕ ನಟ ಡಾ. ರಾಜ್‌ಕುಮಾರ್‌ (DR. Rajkumar) ನಟರು ಕನ್ನಡ ನಾಡು, ನುಡಿ, ಜಲಕ್ಕೋಸ್ಕರ ಹೋರಾಡಬೇಕು ಎಂದು ಹೇಳಿಕೊಟ್ಟಿದ್ದರು. ಬಳಿಕ ಸ್ಯಾಂಡಲ್‌ವುಡ್‌(Sandalwood) ಸ್ಟಾರ್ಸ್‌ ಕಾವೇರಿ ಹೋರಾಟದಲ್ಲಿ ಭಾಗಿಯಾಗಿದ್ರು. ರಾಜ್‌ಕುಮಾರ್‌ ಕವಿರತ್ನ ಕಾಳಿದಾಸ ಸಿನಿಮಾ ಶೂಟಿಂಗ್ ವೇಳೆ ಗೋಕಾಕ್‌ ಪ್ರತಿಭಟನೆಯಲ್ಲಿ(Gokak protest) ಭಾಗಿಯಾಗಿದ್ರು. ಇದೇ ವೇಳೆ ಕನ್ನಡಕ್ಕಾಗಿ ಹೋರಾಡಿ ಎಂದು ರಾಜ್‌ಕುಮಾರ್‌ ಕರೆ ಕೊಟ್ಟಿದ್ದರು. ಈ ಹೋರಾಟದಲ್ಲಿ ನಟ ಶಂಕರ್‌ನಾಗ್‌ ಸಹ ಭಾಗಿಯಾಗಿದ್ರು. ಶಾಲೆಗಳಲ್ಲಿ ಕನ್ನಡವನ್ನು ಕಡ್ಡಾಯ ಮಾಡಬೇಕು ಎಂಬುದು ಈ ಚಳುವಳಿಯ ಉದ್ದೇಶವಾಗಿತ್ತು. 1980ರ ದಶಕದಲ್ಲಿ ನಡೆದ ಗೋಕಾಕ್ ಚಳವಳಿ ತ್ರಿಭಾಷಾ ಸೂತ್ರದಡಿಯಲ್ಲಿ ಕರ್ನಾಟಕದ ಶಾಲೆಗಳಲ್ಲಿ ಕನ್ನಡವನ್ನು ಮುಖ್ಯ ಭಾಷೆಯನ್ನಾಗಿ ಪರಿಗಣಿಸಬೇಕು ಎನ್ನುವ ಉದ್ದೇಶದೊಂದಿಗೆ ನಡೆಯಿತು.

ಇದನ್ನೂ ವೀಕ್ಷಿಸಿ:  ಕಾಳಿ ಹುಲಿ ಸಂರಕ್ಷಿತ ಪ್ರದೇಶ: ಕಾಡಂಚಿನ ಜನರಲ್ಲಿ ಜಾಗೃತಿ ಮೂಡಿಸಿದ ನಟ ರಿಷಬ್‌ ಶೆಟ್ಟಿ

04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
Read more