ಕನ್ನಡಪರ ಹೋರಾಟಕ್ಕಿಳಿದಿದ್ದ ಡಾ.ರಾಜ್‍ಕುಮಾರ್..! ಗೋಕಾಕ್ ಚಳವಳಿಯ ಇತಿಹಾಸವೇ ರೋಚಕ..!

ಕನ್ನಡಪರ ಹೋರಾಟಕ್ಕಿಳಿದಿದ್ದ ಡಾ.ರಾಜ್‍ಕುಮಾರ್..! ಗೋಕಾಕ್ ಚಳವಳಿಯ ಇತಿಹಾಸವೇ ರೋಚಕ..!

Published : Sep 25, 2023, 11:12 AM IST

ನಟ ಡಾ. ರಾಜ್‌ಕುಮಾರ್‌ ಗೋಕಾಕ್‌ ಚಳುವಳಿಯಲ್ಲಿ ಭಾಗವಹಿಸುವ ಮೂಲಕ ಇಡೀ ಸ್ಯಾಂಡಲ್‌ವುಡ್‌ಗೆ ನಾಡು-ನುಡಿಗಾಗಿ ಹೋರಾಡಬೇಕು ಎಂದು ಕರೆ ಕೊಟ್ಟಿದ್ದರು.
 

ಗೋಕಾಕ್‌ ಚಳುವಳಿಯಲ್ಲಿ ಭಾಗವಹಿಸುವ ಮೂಲಕ ನಟ ಡಾ. ರಾಜ್‌ಕುಮಾರ್‌ (DR. Rajkumar) ನಟರು ಕನ್ನಡ ನಾಡು, ನುಡಿ, ಜಲಕ್ಕೋಸ್ಕರ ಹೋರಾಡಬೇಕು ಎಂದು ಹೇಳಿಕೊಟ್ಟಿದ್ದರು. ಬಳಿಕ ಸ್ಯಾಂಡಲ್‌ವುಡ್‌(Sandalwood) ಸ್ಟಾರ್ಸ್‌ ಕಾವೇರಿ ಹೋರಾಟದಲ್ಲಿ ಭಾಗಿಯಾಗಿದ್ರು. ರಾಜ್‌ಕುಮಾರ್‌ ಕವಿರತ್ನ ಕಾಳಿದಾಸ ಸಿನಿಮಾ ಶೂಟಿಂಗ್ ವೇಳೆ ಗೋಕಾಕ್‌ ಪ್ರತಿಭಟನೆಯಲ್ಲಿ(Gokak protest) ಭಾಗಿಯಾಗಿದ್ರು. ಇದೇ ವೇಳೆ ಕನ್ನಡಕ್ಕಾಗಿ ಹೋರಾಡಿ ಎಂದು ರಾಜ್‌ಕುಮಾರ್‌ ಕರೆ ಕೊಟ್ಟಿದ್ದರು. ಈ ಹೋರಾಟದಲ್ಲಿ ನಟ ಶಂಕರ್‌ನಾಗ್‌ ಸಹ ಭಾಗಿಯಾಗಿದ್ರು. ಶಾಲೆಗಳಲ್ಲಿ ಕನ್ನಡವನ್ನು ಕಡ್ಡಾಯ ಮಾಡಬೇಕು ಎಂಬುದು ಈ ಚಳುವಳಿಯ ಉದ್ದೇಶವಾಗಿತ್ತು. 1980ರ ದಶಕದಲ್ಲಿ ನಡೆದ ಗೋಕಾಕ್ ಚಳವಳಿ ತ್ರಿಭಾಷಾ ಸೂತ್ರದಡಿಯಲ್ಲಿ ಕರ್ನಾಟಕದ ಶಾಲೆಗಳಲ್ಲಿ ಕನ್ನಡವನ್ನು ಮುಖ್ಯ ಭಾಷೆಯನ್ನಾಗಿ ಪರಿಗಣಿಸಬೇಕು ಎನ್ನುವ ಉದ್ದೇಶದೊಂದಿಗೆ ನಡೆಯಿತು.

ಇದನ್ನೂ ವೀಕ್ಷಿಸಿ:  ಕಾಳಿ ಹುಲಿ ಸಂರಕ್ಷಿತ ಪ್ರದೇಶ: ಕಾಡಂಚಿನ ಜನರಲ್ಲಿ ಜಾಗೃತಿ ಮೂಡಿಸಿದ ನಟ ರಿಷಬ್‌ ಶೆಟ್ಟಿ

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more