ಕನ್ನಡಪರ ಹೋರಾಟಕ್ಕಿಳಿದಿದ್ದ ಡಾ.ರಾಜ್‍ಕುಮಾರ್..! ಗೋಕಾಕ್ ಚಳವಳಿಯ ಇತಿಹಾಸವೇ ರೋಚಕ..!

ಕನ್ನಡಪರ ಹೋರಾಟಕ್ಕಿಳಿದಿದ್ದ ಡಾ.ರಾಜ್‍ಕುಮಾರ್..! ಗೋಕಾಕ್ ಚಳವಳಿಯ ಇತಿಹಾಸವೇ ರೋಚಕ..!

Published : Sep 25, 2023, 11:12 AM IST

ನಟ ಡಾ. ರಾಜ್‌ಕುಮಾರ್‌ ಗೋಕಾಕ್‌ ಚಳುವಳಿಯಲ್ಲಿ ಭಾಗವಹಿಸುವ ಮೂಲಕ ಇಡೀ ಸ್ಯಾಂಡಲ್‌ವುಡ್‌ಗೆ ನಾಡು-ನುಡಿಗಾಗಿ ಹೋರಾಡಬೇಕು ಎಂದು ಕರೆ ಕೊಟ್ಟಿದ್ದರು.
 

ಗೋಕಾಕ್‌ ಚಳುವಳಿಯಲ್ಲಿ ಭಾಗವಹಿಸುವ ಮೂಲಕ ನಟ ಡಾ. ರಾಜ್‌ಕುಮಾರ್‌ (DR. Rajkumar) ನಟರು ಕನ್ನಡ ನಾಡು, ನುಡಿ, ಜಲಕ್ಕೋಸ್ಕರ ಹೋರಾಡಬೇಕು ಎಂದು ಹೇಳಿಕೊಟ್ಟಿದ್ದರು. ಬಳಿಕ ಸ್ಯಾಂಡಲ್‌ವುಡ್‌(Sandalwood) ಸ್ಟಾರ್ಸ್‌ ಕಾವೇರಿ ಹೋರಾಟದಲ್ಲಿ ಭಾಗಿಯಾಗಿದ್ರು. ರಾಜ್‌ಕುಮಾರ್‌ ಕವಿರತ್ನ ಕಾಳಿದಾಸ ಸಿನಿಮಾ ಶೂಟಿಂಗ್ ವೇಳೆ ಗೋಕಾಕ್‌ ಪ್ರತಿಭಟನೆಯಲ್ಲಿ(Gokak protest) ಭಾಗಿಯಾಗಿದ್ರು. ಇದೇ ವೇಳೆ ಕನ್ನಡಕ್ಕಾಗಿ ಹೋರಾಡಿ ಎಂದು ರಾಜ್‌ಕುಮಾರ್‌ ಕರೆ ಕೊಟ್ಟಿದ್ದರು. ಈ ಹೋರಾಟದಲ್ಲಿ ನಟ ಶಂಕರ್‌ನಾಗ್‌ ಸಹ ಭಾಗಿಯಾಗಿದ್ರು. ಶಾಲೆಗಳಲ್ಲಿ ಕನ್ನಡವನ್ನು ಕಡ್ಡಾಯ ಮಾಡಬೇಕು ಎಂಬುದು ಈ ಚಳುವಳಿಯ ಉದ್ದೇಶವಾಗಿತ್ತು. 1980ರ ದಶಕದಲ್ಲಿ ನಡೆದ ಗೋಕಾಕ್ ಚಳವಳಿ ತ್ರಿಭಾಷಾ ಸೂತ್ರದಡಿಯಲ್ಲಿ ಕರ್ನಾಟಕದ ಶಾಲೆಗಳಲ್ಲಿ ಕನ್ನಡವನ್ನು ಮುಖ್ಯ ಭಾಷೆಯನ್ನಾಗಿ ಪರಿಗಣಿಸಬೇಕು ಎನ್ನುವ ಉದ್ದೇಶದೊಂದಿಗೆ ನಡೆಯಿತು.

ಇದನ್ನೂ ವೀಕ್ಷಿಸಿ:  ಕಾಳಿ ಹುಲಿ ಸಂರಕ್ಷಿತ ಪ್ರದೇಶ: ಕಾಡಂಚಿನ ಜನರಲ್ಲಿ ಜಾಗೃತಿ ಮೂಡಿಸಿದ ನಟ ರಿಷಬ್‌ ಶೆಟ್ಟಿ

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
Read more