ಅಣ್ಣಾವ್ರ ‘ತಾಯಿ ತಕ್ಕ ಮಗ’ ರಿಲೀಸ್ ವೇಳೆ ನಡೆದಿತ್ತು ಅನಾಹುತ;ಸಂಜಯ್ ಥಿಯೇಟರ್​ನಲ್ಲಿ ಇಬ್ಬರ ಬಲಿ

ಅಣ್ಣಾವ್ರ ‘ತಾಯಿ ತಕ್ಕ ಮಗ’ ರಿಲೀಸ್ ವೇಳೆ ನಡೆದಿತ್ತು ಅನಾಹುತ;ಸಂಜಯ್ ಥಿಯೇಟರ್​ನಲ್ಲಿ ಇಬ್ಬರ ಬಲಿ

Published : Dec 31, 2024, 03:55 PM IST

ಡಾ.ರಾಜ್​ಕುಮಾರ್ ನಟನೆಯ 'ತಾಯಿಗೆ ತಕ್ಕ ಮಗ' ಸಿನಿಮಾ ಬಿಡುಗಡೆಯ ವೇಳೆ ಕಾಲ್ತುಳಿತದಲ್ಲಿ ಇಬ್ಬರು ಅಭಿಮಾನಿಗಳು ಪ್ರಾಣ ಕಳೆದುಕೊಂಡ ದುರಂತ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. 1978ರ ಈ ಘಟನೆಯಿಂದ ರಾಜ್​ಕುಮಾರ್ ತೀವ್ರ ದುಃಖಿತರಾಗಿದ್ದರು.

ಪುಷ್ಪ-2 ಸಿನಿಮಾ ರಿಲೀಸ್ ಟೈಂನಲ್ಲಿ ಆದ ಕಾಲ್ತುಳಿತಕ್ಕೆ ಒಬ್ಬ ಮಹಿಳೆ ಬಲಿಯಾಗಿದ್ದು, ಆ ಕೇಸ್​ನಲ್ಲಿ ನಾಯಕನಟ ಅಲ್ಲು ಅರ್ಜುನ್ ಜೈಲಿಗೆ ಹೋಗಿದ್ದು ನಿಮಗೆ ಗೊತ್ತೇ ಇದೆ. ಇಂಥದ್ದೇ ಕಾಲ್ತುಳಿತ ಪ್ರಕರಣ ಬೆಂಗಳೂರಿನಲ್ಲೂ ನಡೆದು ಇಬ್ಬರು ಚಿತ್ರಪ್ರಿಯರು ಬಲಿಯಾಗಿದ್ದ ಸಂಗತಿ ನಿಮಗೆ ಗೊತ್ತಾ..? 1978 ಡಿಸೆಂಬರ್ 13ನೇ ತಾರೀಖು ಡಾ.ರಾಜ್​ಕುಮಾರ್ ನಟನೆಯ ತಾಯಿಗೆ ತಕ್ಕ ಮಗ ಸಿನಿಮಾ ರಿಲೀಸ್ ಆಗಿತ್ತು. ಅದು ಅಣ್ಣಾವ್ರು ಪೀಕ್​ನಲ್ಲಿದ್ದ ಕಾಲ. ರಾಜ್​ಕುಮಾರ್ ಸಿನಿಮಾ ರಿಲೀಸ್ ಆಗುತ್ತೆ ಚಿತ್ರಮಂದಿರದಮುಂದೆ ಜನಜಾತ್ರೆನೇ ಸೇರ್ತಾ ಇತ್ತು. ವರನಟನನ್ನ ತೆರೆ ಮೇಲೆ ನೋಡೋದಕ್ಕೆ ಅಭಿಮಾನಿಗಳು ಮಗಿಬೀಳ್ತಾ ಇದ್ರು.ತಾಯಿಗೆ ತಕ್ಕ ಮಗ ರಿಲೀಸ ಆದ ದಿನ ಬೆಂಗಳೂರಿನ ಚಾಮರಾಜ್ ಪೇಟೆಯ ಸಂಜಯ್ ಚಿತ್ರಮಂದಿರದಲ್ಲಿ ಅದ್ಯಾಪರಿ ಜನ ಸೇರಿದ್ರು ಅಂದ್ರೆ ಟಿಕೆಟ್ ಕೊಡುವಾಗ ಕಾಲ್ತುಳಿತ ಸಂಭವಿಸಿ ಇಬ್ಬರು ಅಲ್ಲಿಯೇ ಪ್ರಾಣ ಬಿಟ್ಟಿದ್ರು.ಹೌದು ಟಿಕೆಟ್ ತೆಗೆದುಕೊಳ್ಳೋಕೆ ಹೋಗಿ ಇಬ್ಬರು ಅಭಿಮಾನಿಗಳು ಪ್ರಾಣ ಬಿಟ್ಟಿದ್ದನ್ನ ನೋಡಿ ಡಾ.ರಾಜ್​ಕುಮಾರ್ ಅತೀವ ದುಃಖ ಪಟ್ಟಿದ್ರು. ಹೇಳಿ ಕೇಳಿ ಅಭಿಮಾನಿಗಳನ್ನ ದೇವರು ಅಂತ ಕರೆದವರು ಅಣ್ಣಾವ್ರು. 

ಒಂದು ನಿಮಿಷವೂ ಯೋಚಿಸದೇ ತಲೆ ಬೋಳಿಸಿದ ರಾಮಾಚಾರಿ ಚಾರುಲತಾ; ಫೋಟೋ ವೈರಲ್

06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
Read more