ಅಣ್ಣಾವ್ರ ‘ತಾಯಿ ತಕ್ಕ ಮಗ’ ರಿಲೀಸ್ ವೇಳೆ ನಡೆದಿತ್ತು ಅನಾಹುತ;ಸಂಜಯ್ ಥಿಯೇಟರ್​ನಲ್ಲಿ ಇಬ್ಬರ ಬಲಿ

ಅಣ್ಣಾವ್ರ ‘ತಾಯಿ ತಕ್ಕ ಮಗ’ ರಿಲೀಸ್ ವೇಳೆ ನಡೆದಿತ್ತು ಅನಾಹುತ;ಸಂಜಯ್ ಥಿಯೇಟರ್​ನಲ್ಲಿ ಇಬ್ಬರ ಬಲಿ

Published : Dec 31, 2024, 03:55 PM IST

ಡಾ.ರಾಜ್​ಕುಮಾರ್ ನಟನೆಯ 'ತಾಯಿಗೆ ತಕ್ಕ ಮಗ' ಸಿನಿಮಾ ಬಿಡುಗಡೆಯ ವೇಳೆ ಕಾಲ್ತುಳಿತದಲ್ಲಿ ಇಬ್ಬರು ಅಭಿಮಾನಿಗಳು ಪ್ರಾಣ ಕಳೆದುಕೊಂಡ ದುರಂತ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. 1978ರ ಈ ಘಟನೆಯಿಂದ ರಾಜ್​ಕುಮಾರ್ ತೀವ್ರ ದುಃಖಿತರಾಗಿದ್ದರು.

ಪುಷ್ಪ-2 ಸಿನಿಮಾ ರಿಲೀಸ್ ಟೈಂನಲ್ಲಿ ಆದ ಕಾಲ್ತುಳಿತಕ್ಕೆ ಒಬ್ಬ ಮಹಿಳೆ ಬಲಿಯಾಗಿದ್ದು, ಆ ಕೇಸ್​ನಲ್ಲಿ ನಾಯಕನಟ ಅಲ್ಲು ಅರ್ಜುನ್ ಜೈಲಿಗೆ ಹೋಗಿದ್ದು ನಿಮಗೆ ಗೊತ್ತೇ ಇದೆ. ಇಂಥದ್ದೇ ಕಾಲ್ತುಳಿತ ಪ್ರಕರಣ ಬೆಂಗಳೂರಿನಲ್ಲೂ ನಡೆದು ಇಬ್ಬರು ಚಿತ್ರಪ್ರಿಯರು ಬಲಿಯಾಗಿದ್ದ ಸಂಗತಿ ನಿಮಗೆ ಗೊತ್ತಾ..? 1978 ಡಿಸೆಂಬರ್ 13ನೇ ತಾರೀಖು ಡಾ.ರಾಜ್​ಕುಮಾರ್ ನಟನೆಯ ತಾಯಿಗೆ ತಕ್ಕ ಮಗ ಸಿನಿಮಾ ರಿಲೀಸ್ ಆಗಿತ್ತು. ಅದು ಅಣ್ಣಾವ್ರು ಪೀಕ್​ನಲ್ಲಿದ್ದ ಕಾಲ. ರಾಜ್​ಕುಮಾರ್ ಸಿನಿಮಾ ರಿಲೀಸ್ ಆಗುತ್ತೆ ಚಿತ್ರಮಂದಿರದಮುಂದೆ ಜನಜಾತ್ರೆನೇ ಸೇರ್ತಾ ಇತ್ತು. ವರನಟನನ್ನ ತೆರೆ ಮೇಲೆ ನೋಡೋದಕ್ಕೆ ಅಭಿಮಾನಿಗಳು ಮಗಿಬೀಳ್ತಾ ಇದ್ರು.ತಾಯಿಗೆ ತಕ್ಕ ಮಗ ರಿಲೀಸ ಆದ ದಿನ ಬೆಂಗಳೂರಿನ ಚಾಮರಾಜ್ ಪೇಟೆಯ ಸಂಜಯ್ ಚಿತ್ರಮಂದಿರದಲ್ಲಿ ಅದ್ಯಾಪರಿ ಜನ ಸೇರಿದ್ರು ಅಂದ್ರೆ ಟಿಕೆಟ್ ಕೊಡುವಾಗ ಕಾಲ್ತುಳಿತ ಸಂಭವಿಸಿ ಇಬ್ಬರು ಅಲ್ಲಿಯೇ ಪ್ರಾಣ ಬಿಟ್ಟಿದ್ರು.ಹೌದು ಟಿಕೆಟ್ ತೆಗೆದುಕೊಳ್ಳೋಕೆ ಹೋಗಿ ಇಬ್ಬರು ಅಭಿಮಾನಿಗಳು ಪ್ರಾಣ ಬಿಟ್ಟಿದ್ದನ್ನ ನೋಡಿ ಡಾ.ರಾಜ್​ಕುಮಾರ್ ಅತೀವ ದುಃಖ ಪಟ್ಟಿದ್ರು. ಹೇಳಿ ಕೇಳಿ ಅಭಿಮಾನಿಗಳನ್ನ ದೇವರು ಅಂತ ಕರೆದವರು ಅಣ್ಣಾವ್ರು. 

ಒಂದು ನಿಮಿಷವೂ ಯೋಚಿಸದೇ ತಲೆ ಬೋಳಿಸಿದ ರಾಮಾಚಾರಿ ಚಾರುಲತಾ; ಫೋಟೋ ವೈರಲ್

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more