ಪೊಲೀಸರಿಗಾಗಿ ಹಾಡಿ ಕುಣಿದ ಶಿವರಾಜ್ ಕುಮಾರ್: ಟಗರು 2 ಸಿನಿಮಾಗೆ ಶಿವಣ್ಣನ ಸಿದ್ದತೆ

ಪೊಲೀಸರಿಗಾಗಿ ಹಾಡಿ ಕುಣಿದ ಶಿವರಾಜ್ ಕುಮಾರ್: ಟಗರು 2 ಸಿನಿಮಾಗೆ ಶಿವಣ್ಣನ ಸಿದ್ದತೆ

Published : May 04, 2022, 04:44 PM IST

ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಇತ್ತೀಚಿಗಷ್ಟೇ ಮಂಗಳೂರಿಗೆ ಭೇಟಿ ನೀಡಿದ್ರು. ಇದೇ ಸಂಧರ್ಭದಲ್ಲಿ ಪೊಲೀಸರ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ಅಪ್ಪು ಇಲ್ಲದ ನೋವನ್ನ ಮರೆತು ಅಪ್ಪುವನ್ನ ಸಂಭ್ರಮಿಸೋಣ ಎಂದು ಪುನೀತ್ ಹಾಡಿದ ಹಾಡನ್ನೇ ವೇದಿಕೆ ಮೇಲೆ ಹಾಡಿದ್ರು.

ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಇತ್ತೀಚಿಗಷ್ಟೇ ಮಂಗಳೂರಿಗೆ ಭೇಟಿ ನೀಡಿದ್ರು. ಇದೇ ಸಂಧರ್ಭದಲ್ಲಿ ಪೊಲೀಸರ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ಅಪ್ಪು ಇಲ್ಲದ ನೋವನ್ನ ಮರೆತು ಅಪ್ಪುವನ್ನ ಸಂಭ್ರಮಿಸೋಣ ಎಂದು ಪುನೀತ್ ಹಾಡಿದ ಹಾಡನ್ನೇ ವೇದಿಕೆ ಮೇಲೆ ಹಾಡಿದ್ರು.

ಇನ್ನು ಟಗರು ಸಿನಿಮಾದ ಹಾಡಿಗೆ ಹೆಜ್ಜೆ ಹಾಕುತ್ತಾ ನಾನು ಟಗರು-2 ಮೂಲಕ ಮತ್ತೆ ಪೊಲೀಸ್ ಅವತಾರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಬಹುದು ಎಂದರು. ಇದೇ ಸಂದರ್ಭದಲ್ಲಿ ತಮಗೂ ಮಂಗಳೂರಿಗೂ ಇರುವ ಒಡನಾಟವನ್ನ ನೆನಪು ಮಾಡಿಕೊಂಡರು ಶಿವರಾಜ್ ಕುಮಾರ್... ಅದಷ್ಟೇ ಅಲ್ಲದೆ ಅಣ್ಣಾವ್ರು ಕೂಡ ಮಂಗಳೂರಿನಲ್ಲಿ ಸಾಕಷ್ಟು ಮ್ಯೂಸಿಕಲ್ ನೈಟ್ ನಡೆಸಿಕೊಟ್ಟಿದ್ದರು ಎಂದು ಅಪ್ಪಾಜಿಯನ್ನ ನೆನೆದರು. 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more