ಪೊಲೀಸರಿಗಾಗಿ ಹಾಡಿ ಕುಣಿದ ಶಿವರಾಜ್ ಕುಮಾರ್: ಟಗರು 2 ಸಿನಿಮಾಗೆ ಶಿವಣ್ಣನ ಸಿದ್ದತೆ

ಪೊಲೀಸರಿಗಾಗಿ ಹಾಡಿ ಕುಣಿದ ಶಿವರಾಜ್ ಕುಮಾರ್: ಟಗರು 2 ಸಿನಿಮಾಗೆ ಶಿವಣ್ಣನ ಸಿದ್ದತೆ

Published : May 04, 2022, 04:44 PM IST

ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಇತ್ತೀಚಿಗಷ್ಟೇ ಮಂಗಳೂರಿಗೆ ಭೇಟಿ ನೀಡಿದ್ರು. ಇದೇ ಸಂಧರ್ಭದಲ್ಲಿ ಪೊಲೀಸರ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ಅಪ್ಪು ಇಲ್ಲದ ನೋವನ್ನ ಮರೆತು ಅಪ್ಪುವನ್ನ ಸಂಭ್ರಮಿಸೋಣ ಎಂದು ಪುನೀತ್ ಹಾಡಿದ ಹಾಡನ್ನೇ ವೇದಿಕೆ ಮೇಲೆ ಹಾಡಿದ್ರು.

ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಇತ್ತೀಚಿಗಷ್ಟೇ ಮಂಗಳೂರಿಗೆ ಭೇಟಿ ನೀಡಿದ್ರು. ಇದೇ ಸಂಧರ್ಭದಲ್ಲಿ ಪೊಲೀಸರ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ಅಪ್ಪು ಇಲ್ಲದ ನೋವನ್ನ ಮರೆತು ಅಪ್ಪುವನ್ನ ಸಂಭ್ರಮಿಸೋಣ ಎಂದು ಪುನೀತ್ ಹಾಡಿದ ಹಾಡನ್ನೇ ವೇದಿಕೆ ಮೇಲೆ ಹಾಡಿದ್ರು.

ಇನ್ನು ಟಗರು ಸಿನಿಮಾದ ಹಾಡಿಗೆ ಹೆಜ್ಜೆ ಹಾಕುತ್ತಾ ನಾನು ಟಗರು-2 ಮೂಲಕ ಮತ್ತೆ ಪೊಲೀಸ್ ಅವತಾರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಬಹುದು ಎಂದರು. ಇದೇ ಸಂದರ್ಭದಲ್ಲಿ ತಮಗೂ ಮಂಗಳೂರಿಗೂ ಇರುವ ಒಡನಾಟವನ್ನ ನೆನಪು ಮಾಡಿಕೊಂಡರು ಶಿವರಾಜ್ ಕುಮಾರ್... ಅದಷ್ಟೇ ಅಲ್ಲದೆ ಅಣ್ಣಾವ್ರು ಕೂಡ ಮಂಗಳೂರಿನಲ್ಲಿ ಸಾಕಷ್ಟು ಮ್ಯೂಸಿಕಲ್ ನೈಟ್ ನಡೆಸಿಕೊಟ್ಟಿದ್ದರು ಎಂದು ಅಪ್ಪಾಜಿಯನ್ನ ನೆನೆದರು. 

03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
Read more