Duniya Vijay in Varanasi: ವಾರಣಾಸಿಯಲ್ಲಿ ಚಿತೆಗಳ ಮಧ್ಯೆ ನಿಂತ ನಟ ದುನಿಯಾ ವಿಜಯ್!

Duniya Vijay in Varanasi: ವಾರಣಾಸಿಯಲ್ಲಿ ಚಿತೆಗಳ ಮಧ್ಯೆ ನಿಂತ ನಟ ದುನಿಯಾ ವಿಜಯ್!

Published : Feb 01, 2024, 10:27 AM ISTUpdated : Feb 01, 2024, 10:28 AM IST

ಚಿತೆಗಳ ಮಧ್ಯೆ ನಿಂತ ನಟ ವಿಜಯ್ ಕುಮಾರ್..!
ವಾರಣಾಸಿಯ ಮಣಿಕರ್ಣಿಕಾ ಘಾಟ್‌ನಲ್ಲಿ ವಿಜಯ್!
ಹರಿಶ್ಚಂದ್ರನಂತೆ ಚಿತೆಗಳ ರಾಣಿ ಮಧ್ಯೆ ಸಲಗ..!
 

ಸ್ಯಾಂಡಲ್‌ವುಡ್‌ನ ಸಲಗ ವಿಜಯ್ ಕುಮಾರ್ ಭೀಮ ಸಿನಿಮಾ(Bheema movie) ಬಿಡುಗಡೆಗೆ ಸಿದ್ಧರಾಗುತ್ತಿದ್ದಾರೆ. ಆದ್ರೆ ಅದಕ್ಕೂ ಮೊದಲು ಸತ್ಯ ಸ್ಥಳಗಳಿಗೆ ಭೇಟಿ ಕೊಡುತ್ತಿರೋ ನಟ ವಿಜಯ್ ಕುಮಾರ್(Duniya Vijay) ಈಗ ವಾರಣಾಸಿಯಾ(Varanasi) ಮಣಿಕರ್ಣಿಕಾ ಘಾಟ್‌ನ(Manikarnika Ghat) ಚಿತಾಗಾರದಲ್ಲಿ ಹೆಣಗಳ ರಾಶಿ ಮಧ್ಯೆ ನಿಂತಿದ್ದಾರೆ. ವಿಜಯ್ ಕಾಳಿ ಭಕ್ತ. ತನ್ನ ಹುಟ್ಟುಹಬ್ಬದ ದಿನ ಸ್ಮಾಶಾಣಗಳಿಗೆ ಹೋಗಿ ಅಲ್ಲಿ ಒಂದಿಷ್ಟು ಸಮಯ ಕಳೆದು ಬರೋ ವಿಜಯ್ ಈಗ ವಾರಣಾಸಿಯಲ್ಲಿ ಮೃತದೇಹಗಳನ್ನ ಸುಡುವ ಮಣಿಕರ್ಣಿಕಾ ಘಾಟ್ನಲ್ಲಿ ಚಿತೆಗಳ ಮಧ್ಯೆ ನಿಂತು ಶಿವನಿಗೆ ನಮಿಸಿದ್ದಾರೆ. ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. 

ಇದನ್ನೂ ವೀಕ್ಷಿಸಿ:  Yash: ದಿಢೀರ್ ಮಲೇಶಿಯಾ ಫ್ಲೈಟ್ ಹತ್ತಿದ ಯಶ್..! ನಟ ಒಂಟಿಯಾಗಿ ಹೋಗಿದ್ದೇಕೆ..?

08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
Read more