Duniya Vijay in Varanasi: ವಾರಣಾಸಿಯಲ್ಲಿ ಚಿತೆಗಳ ಮಧ್ಯೆ ನಿಂತ ನಟ ದುನಿಯಾ ವಿಜಯ್!

Duniya Vijay in Varanasi: ವಾರಣಾಸಿಯಲ್ಲಿ ಚಿತೆಗಳ ಮಧ್ಯೆ ನಿಂತ ನಟ ದುನಿಯಾ ವಿಜಯ್!

Published : Feb 01, 2024, 10:27 AM ISTUpdated : Feb 01, 2024, 10:28 AM IST

ಚಿತೆಗಳ ಮಧ್ಯೆ ನಿಂತ ನಟ ವಿಜಯ್ ಕುಮಾರ್..!
ವಾರಣಾಸಿಯ ಮಣಿಕರ್ಣಿಕಾ ಘಾಟ್‌ನಲ್ಲಿ ವಿಜಯ್!
ಹರಿಶ್ಚಂದ್ರನಂತೆ ಚಿತೆಗಳ ರಾಣಿ ಮಧ್ಯೆ ಸಲಗ..!
 

ಸ್ಯಾಂಡಲ್‌ವುಡ್‌ನ ಸಲಗ ವಿಜಯ್ ಕುಮಾರ್ ಭೀಮ ಸಿನಿಮಾ(Bheema movie) ಬಿಡುಗಡೆಗೆ ಸಿದ್ಧರಾಗುತ್ತಿದ್ದಾರೆ. ಆದ್ರೆ ಅದಕ್ಕೂ ಮೊದಲು ಸತ್ಯ ಸ್ಥಳಗಳಿಗೆ ಭೇಟಿ ಕೊಡುತ್ತಿರೋ ನಟ ವಿಜಯ್ ಕುಮಾರ್(Duniya Vijay) ಈಗ ವಾರಣಾಸಿಯಾ(Varanasi) ಮಣಿಕರ್ಣಿಕಾ ಘಾಟ್‌ನ(Manikarnika Ghat) ಚಿತಾಗಾರದಲ್ಲಿ ಹೆಣಗಳ ರಾಶಿ ಮಧ್ಯೆ ನಿಂತಿದ್ದಾರೆ. ವಿಜಯ್ ಕಾಳಿ ಭಕ್ತ. ತನ್ನ ಹುಟ್ಟುಹಬ್ಬದ ದಿನ ಸ್ಮಾಶಾಣಗಳಿಗೆ ಹೋಗಿ ಅಲ್ಲಿ ಒಂದಿಷ್ಟು ಸಮಯ ಕಳೆದು ಬರೋ ವಿಜಯ್ ಈಗ ವಾರಣಾಸಿಯಲ್ಲಿ ಮೃತದೇಹಗಳನ್ನ ಸುಡುವ ಮಣಿಕರ್ಣಿಕಾ ಘಾಟ್ನಲ್ಲಿ ಚಿತೆಗಳ ಮಧ್ಯೆ ನಿಂತು ಶಿವನಿಗೆ ನಮಿಸಿದ್ದಾರೆ. ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. 

ಇದನ್ನೂ ವೀಕ್ಷಿಸಿ:  Yash: ದಿಢೀರ್ ಮಲೇಶಿಯಾ ಫ್ಲೈಟ್ ಹತ್ತಿದ ಯಶ್..! ನಟ ಒಂಟಿಯಾಗಿ ಹೋಗಿದ್ದೇಕೆ..?

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!