Duniya Vijay in Varanasi: ವಾರಣಾಸಿಯಲ್ಲಿ ಚಿತೆಗಳ ಮಧ್ಯೆ ನಿಂತ ನಟ ದುನಿಯಾ ವಿಜಯ್!

Duniya Vijay in Varanasi: ವಾರಣಾಸಿಯಲ್ಲಿ ಚಿತೆಗಳ ಮಧ್ಯೆ ನಿಂತ ನಟ ದುನಿಯಾ ವಿಜಯ್!

Published : Feb 01, 2024, 10:27 AM ISTUpdated : Feb 01, 2024, 10:28 AM IST

ಚಿತೆಗಳ ಮಧ್ಯೆ ನಿಂತ ನಟ ವಿಜಯ್ ಕುಮಾರ್..!
ವಾರಣಾಸಿಯ ಮಣಿಕರ್ಣಿಕಾ ಘಾಟ್‌ನಲ್ಲಿ ವಿಜಯ್!
ಹರಿಶ್ಚಂದ್ರನಂತೆ ಚಿತೆಗಳ ರಾಣಿ ಮಧ್ಯೆ ಸಲಗ..!
 

ಸ್ಯಾಂಡಲ್‌ವುಡ್‌ನ ಸಲಗ ವಿಜಯ್ ಕುಮಾರ್ ಭೀಮ ಸಿನಿಮಾ(Bheema movie) ಬಿಡುಗಡೆಗೆ ಸಿದ್ಧರಾಗುತ್ತಿದ್ದಾರೆ. ಆದ್ರೆ ಅದಕ್ಕೂ ಮೊದಲು ಸತ್ಯ ಸ್ಥಳಗಳಿಗೆ ಭೇಟಿ ಕೊಡುತ್ತಿರೋ ನಟ ವಿಜಯ್ ಕುಮಾರ್(Duniya Vijay) ಈಗ ವಾರಣಾಸಿಯಾ(Varanasi) ಮಣಿಕರ್ಣಿಕಾ ಘಾಟ್‌ನ(Manikarnika Ghat) ಚಿತಾಗಾರದಲ್ಲಿ ಹೆಣಗಳ ರಾಶಿ ಮಧ್ಯೆ ನಿಂತಿದ್ದಾರೆ. ವಿಜಯ್ ಕಾಳಿ ಭಕ್ತ. ತನ್ನ ಹುಟ್ಟುಹಬ್ಬದ ದಿನ ಸ್ಮಾಶಾಣಗಳಿಗೆ ಹೋಗಿ ಅಲ್ಲಿ ಒಂದಿಷ್ಟು ಸಮಯ ಕಳೆದು ಬರೋ ವಿಜಯ್ ಈಗ ವಾರಣಾಸಿಯಲ್ಲಿ ಮೃತದೇಹಗಳನ್ನ ಸುಡುವ ಮಣಿಕರ್ಣಿಕಾ ಘಾಟ್ನಲ್ಲಿ ಚಿತೆಗಳ ಮಧ್ಯೆ ನಿಂತು ಶಿವನಿಗೆ ನಮಿಸಿದ್ದಾರೆ. ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. 

ಇದನ್ನೂ ವೀಕ್ಷಿಸಿ:  Yash: ದಿಢೀರ್ ಮಲೇಶಿಯಾ ಫ್ಲೈಟ್ ಹತ್ತಿದ ಯಶ್..! ನಟ ಒಂಟಿಯಾಗಿ ಹೋಗಿದ್ದೇಕೆ..?

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more