Duniya Vijay: ಭೀಮನ ಎದುರು ತೊಡೆ ತಟ್ಟಲು ರೆಡಿಯಾದ ಬ್ಲ್ಯಾಕ್ ಡ್ರ್ಯಾಗನ್!

Duniya Vijay: ಭೀಮನ ಎದುರು ತೊಡೆ ತಟ್ಟಲು ರೆಡಿಯಾದ ಬ್ಲ್ಯಾಕ್ ಡ್ರ್ಯಾಗನ್!

Published : Apr 13, 2022, 02:15 PM IST

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ತಮ್ಮ ಎರಡನೇ ಚಿತ್ರ ‘ಭೀಮ’ನಿಗೆ ಕೈವಾರ ತಾತಯ್ಯ ಸನ್ನಿಧಿಯಲ್ಲಿ ಸರಳವಾಗಿ ಸ್ಕ್ರಿಪ್ಟ್‌ ಪೂಜೆ ಮಾಡಿಕೊಂಡಿದ್ದಾರೆ. ಚಿತ್ರೀಕರಣಕ್ಕೆ ಬೇಕಾದ ಲೋಕೇಶನ್‌ಗಳ ಹುಡುಕಾಟವನ್ನು ಮುಗಿಸಿರುವ ವಿಜಯಕುಮಾರ್‌, ಈಗ ತಮ್ಮ ಚಿತ್ರದಲ್ಲಿ ಬರುವ ವಿಲನ್‌ ಪಾತ್ರವನ್ನು ಪರಿಚಯಿಸಿದ್ದಾರೆ.

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ (Duniya Vijay) ತಮ್ಮ ಎರಡನೇ ಚಿತ್ರ ‘ಭೀಮ’ನಿಗೆ (Bheema) ಕೈವಾರ ತಾತಯ್ಯ ಸನ್ನಿಧಿಯಲ್ಲಿ ಸರಳವಾಗಿ ಸ್ಕ್ರಿಪ್ಟ್‌ ಪೂಜೆ ಮಾಡಿಕೊಂಡಿದ್ದಾರೆ. ಚಿತ್ರೀಕರಣಕ್ಕೆ ಬೇಕಾದ ಲೋಕೇಶನ್‌ಗಳ ಹುಡುಕಾಟವನ್ನು ಮುಗಿಸಿರುವ ವಿಜಯಕುಮಾರ್‌, ಈಗ ತಮ್ಮ ಚಿತ್ರದಲ್ಲಿ ಬರುವ ವಿಲನ್‌ ಪಾತ್ರವನ್ನು ಪರಿಚಯಿಸಿದ್ದಾರೆ. ಚಿತ್ರೀಕರಣಕ್ಕೆ ಹೋಗುವ ಮುನ್ನವೇ ಖಡಕ್‌ ವಿಲನ್‌ (Villain) ಎಂಟ್ರಿ ಕೊಟ್ಟಿದ್ದಾರೆ. ಅಂದಹಾಗೆ ‘ಭೀಮ’ ಚಿತ್ರಕ್ಕೆ ವಿಲನ್‌ ಆಗುತ್ತಿರುವುದು ಮಂಜು (Manju) ಎಂಬುವವರು. 

Duniya Vijay: ಮುಸಲಿ ಮಡುಗು ಪ್ರತಾಪ್ ರೆಡ್ಡಿಯಾದ ಸ್ಯಾಂಡಲ್‌ವುಡ್‌ನ ದುನಿಯಾ ವಿಜಯ್!

ಬ್ಲಾಕ್‌ ಡ್ರ್ಯಾಗನ್‌ (Black Dragon) ಹೆಸರಿನ ಪಾತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ (Sandalwood) ಎಂಟ್ರಿ ಕೊಟ್ಟಿದ್ದಾರೆ. ಇದು ಇವರಿಗೆ ಮೊದಲ ಚಿತ್ರವಾಗಿದ್ದು, ಚಿತ್ರದ ಪ್ರಮುಖ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಇವರ ಪಾತ್ರದ ಫೋಟೋ ಶೂಟ್‌ ಕೂಡ ಮಾಡಲಾಗಿದೆ. ಏಪ್ರಿಲ್‌ 18ರಂದು ಗವಿಪುರದ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ಚಿತ್ರಕ್ಕೆ ಅದ್ದೂರಿಯಾಗಿ ಮುಹೂರ್ತ ನಡೆಯಲಿದೆ. ಕೃಷ್ಣ ಸಾರ್ಥಕ್‌ ಹಾಗೂ ಜಗದೀಶ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದ ನಾಯಕಿ ಸೇರಿದಂತೆ ಉಳಿದ ತಾರಾಗಣ ಆಯ್ಕೆ ಮಾಡಬೇಕಿದೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more