Duniya Vijay: ಭೀಮನ ಎದುರು ತೊಡೆ ತಟ್ಟಲು ರೆಡಿಯಾದ ಬ್ಲ್ಯಾಕ್ ಡ್ರ್ಯಾಗನ್!

Duniya Vijay: ಭೀಮನ ಎದುರು ತೊಡೆ ತಟ್ಟಲು ರೆಡಿಯಾದ ಬ್ಲ್ಯಾಕ್ ಡ್ರ್ಯಾಗನ್!

Published : Apr 13, 2022, 02:15 PM IST

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ತಮ್ಮ ಎರಡನೇ ಚಿತ್ರ ‘ಭೀಮ’ನಿಗೆ ಕೈವಾರ ತಾತಯ್ಯ ಸನ್ನಿಧಿಯಲ್ಲಿ ಸರಳವಾಗಿ ಸ್ಕ್ರಿಪ್ಟ್‌ ಪೂಜೆ ಮಾಡಿಕೊಂಡಿದ್ದಾರೆ. ಚಿತ್ರೀಕರಣಕ್ಕೆ ಬೇಕಾದ ಲೋಕೇಶನ್‌ಗಳ ಹುಡುಕಾಟವನ್ನು ಮುಗಿಸಿರುವ ವಿಜಯಕುಮಾರ್‌, ಈಗ ತಮ್ಮ ಚಿತ್ರದಲ್ಲಿ ಬರುವ ವಿಲನ್‌ ಪಾತ್ರವನ್ನು ಪರಿಚಯಿಸಿದ್ದಾರೆ.

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ (Duniya Vijay) ತಮ್ಮ ಎರಡನೇ ಚಿತ್ರ ‘ಭೀಮ’ನಿಗೆ (Bheema) ಕೈವಾರ ತಾತಯ್ಯ ಸನ್ನಿಧಿಯಲ್ಲಿ ಸರಳವಾಗಿ ಸ್ಕ್ರಿಪ್ಟ್‌ ಪೂಜೆ ಮಾಡಿಕೊಂಡಿದ್ದಾರೆ. ಚಿತ್ರೀಕರಣಕ್ಕೆ ಬೇಕಾದ ಲೋಕೇಶನ್‌ಗಳ ಹುಡುಕಾಟವನ್ನು ಮುಗಿಸಿರುವ ವಿಜಯಕುಮಾರ್‌, ಈಗ ತಮ್ಮ ಚಿತ್ರದಲ್ಲಿ ಬರುವ ವಿಲನ್‌ ಪಾತ್ರವನ್ನು ಪರಿಚಯಿಸಿದ್ದಾರೆ. ಚಿತ್ರೀಕರಣಕ್ಕೆ ಹೋಗುವ ಮುನ್ನವೇ ಖಡಕ್‌ ವಿಲನ್‌ (Villain) ಎಂಟ್ರಿ ಕೊಟ್ಟಿದ್ದಾರೆ. ಅಂದಹಾಗೆ ‘ಭೀಮ’ ಚಿತ್ರಕ್ಕೆ ವಿಲನ್‌ ಆಗುತ್ತಿರುವುದು ಮಂಜು (Manju) ಎಂಬುವವರು. 

Duniya Vijay: ಮುಸಲಿ ಮಡುಗು ಪ್ರತಾಪ್ ರೆಡ್ಡಿಯಾದ ಸ್ಯಾಂಡಲ್‌ವುಡ್‌ನ ದುನಿಯಾ ವಿಜಯ್!

ಬ್ಲಾಕ್‌ ಡ್ರ್ಯಾಗನ್‌ (Black Dragon) ಹೆಸರಿನ ಪಾತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ (Sandalwood) ಎಂಟ್ರಿ ಕೊಟ್ಟಿದ್ದಾರೆ. ಇದು ಇವರಿಗೆ ಮೊದಲ ಚಿತ್ರವಾಗಿದ್ದು, ಚಿತ್ರದ ಪ್ರಮುಖ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಇವರ ಪಾತ್ರದ ಫೋಟೋ ಶೂಟ್‌ ಕೂಡ ಮಾಡಲಾಗಿದೆ. ಏಪ್ರಿಲ್‌ 18ರಂದು ಗವಿಪುರದ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ಚಿತ್ರಕ್ಕೆ ಅದ್ದೂರಿಯಾಗಿ ಮುಹೂರ್ತ ನಡೆಯಲಿದೆ. ಕೃಷ್ಣ ಸಾರ್ಥಕ್‌ ಹಾಗೂ ಜಗದೀಶ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದ ನಾಯಕಿ ಸೇರಿದಂತೆ ಉಳಿದ ತಾರಾಗಣ ಆಯ್ಕೆ ಮಾಡಬೇಕಿದೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more