Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?

Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?

Published : Jan 06, 2026, 04:54 PM ISTUpdated : Jan 06, 2026, 04:58 PM IST

ಗೋಲ್ಡನ್ ಸ್ಟಾರ್ ಗಣೇಶ್​ ಬಗ್ಗೆ ಕೆಟ್ಟ ಸುದ್ದಿಯೊಂದು ಸೋಷಿಯಲ್ ಮಿಡಿಯಾದಲ್ಲಿ ಹರಿದಾಡತೊಡಗಿತ್ತು. ಸಿನಿತಾರೆಯರ ಬಗ್ಗೆ ಸುಳ್ಸುದ್ದಿಗಳು ಹುಟ್ಟಿಕೊಳ್ಳೋದು, ಹರಿದಾಡೋದು ಕಾಮನ್. ಆದ್ರೆ ಗಣಪನ ಬಗ್ಗೆ ಇಂಥದ್ದೊಂದು ಸುದ್ದಿ ಹುಟ್ಟಿದ್ದು ಎಲ್ಲಿಂದ..? 

ಅಷ.್ಟಕ್ಕೂ ಗಣೇಶ್​ಗೆ ಏನಾಗಿದೆ,.? ಇಲ್ಲಿದೆ ನೋಡಿ ಆ ಕುರಿತ ಸ್ಟೋರಿ ಸ್ಯಾಂಡಲ್​ವುಡ್​ನ ಗೋಲ್ಡನ್ ಸ್ಟಾರ್ ಗಣಪ ಇತ್ತೀಚಿಗೆ ಕೊಂಚ ಸೈಲೆಂಟ್ ಆಗಿದ್ದಾರೆ. ಕಳೆದ ವರ್ಷ ಗಣೇಶ್ ನಟನೆಯ ಒಂದು ಸಿನಿಮಾ ಕೂಡ ತೆರೆಗೆ ಬರಲಿಲ್ಲ. ಕೃಷ್ಣಂ ಪ್ರಣಯ ಸಖಿ ಹಿಟ್ ಆದ ಮೇಲೆ ಗಣೇಶ್ ಫುಲ್ ಸೈಲೆಂಟ್ ಆಗಿದ್ದಾರೆ.

02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more