ತಮಿಳುನಾಡು ಜಾತ್ರೆಯ ಕ್ರೇನ್‌ನಲ್ಲಿ ರಾರಾಜಿಸಿದ ಅಪ್ಪು, ವಿಶೇಷ ನಮನ..!

ತಮಿಳುನಾಡು ಜಾತ್ರೆಯ ಕ್ರೇನ್‌ನಲ್ಲಿ ರಾರಾಜಿಸಿದ ಅಪ್ಪು, ವಿಶೇಷ ನಮನ..!

Published : Apr 24, 2022, 02:29 PM ISTUpdated : Apr 24, 2022, 02:52 PM IST

 ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneeth Rajkumar) ಇದ್ದಾಗ ಅವರ ಪಾಪ್ಯೂಲಾರಿಟಿಯ ( Popularity) ಪವರ್ ಹೇಗಿದೆ ಅನ್ನೋದು ಕೆಲವರಿಗೆ ಗೊತ್ತೇ ಇರಲಿಲ್ಲ. ಅಪ್ಪು ಕರ್ನಾಟಕದಿಂದ ತಮಿಳುನಾಡು, ಆಂಧ್ರ, ಹೈದರಾಬಾದ್, ಕೇರಳ, ಅಷ್ಟೆ ಯಾಕೆ ದೂರದ ಒಡಿಸ್ಸಾ ಬಂಗಾಳದಲ್ಲೂ ಫೇಮಸ್ ಆಗಿದ್ದವರು. ದೊಡ್ಡ ಅಭಿಮಾನಿ ಬಳಗ ಹೊಂದಿದ್ದ ನಟ. 
 

 ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneeth Rajkumar) ಇದ್ದಾಗ ಅವರ ಪಾಪ್ಯೂಲಾರಿಟಿಯ ( Popularity) ಪವರ್ ಹೇಗಿದೆ ಅನ್ನೋದು ಕೆಲವರಿಗೆ ಗೊತ್ತೇ ಇರಲಿಲ್ಲ. ಅಪ್ಪು ಕರ್ನಾಟಕದಿಂದ ತಮಿಳುನಾಡು, ಆಂಧ್ರ, ಹೈದರಾಬಾದ್, ಕೇರಳ, ಅಷ್ಟೆ ಯಾಕೆ ದೂರದ ಒಡಿಸ್ಸಾ ಬಂಗಾಳದಲ್ಲೂ ಫೇಮಸ್ ಆಗಿದ್ದವರು. ದೊಡ್ಡ ಅಭಿಮಾನಿ ಬಳಗ ಹೊಂದಿದ್ದ ನಟ. 

ಇದಕ್ಕೆ ಮತ್ತೊಂದು ತಾಜಾ ಉದಾಹರಣೆ ಅಂದ್ರೆ ಅಪ್ಪು ಇಲ್ಲವಾದ ಮೇಲೆ ತಮಿಳುನಾಡಿನ ಮಂದಿ ಬಿಕ್ಕಿ ಬಿಕ್ಕಿ ಅತ್ತಿದ್ರು. ಈಗ ಅದೇ ತಮಿಳು ನಾಡಿನ ಹೊಸೂರು ಅನ್ನೋ ಊರಿನ ಜಾತ್ರೆಯಲ್ಲಿ ಅಪ್ಪು ಫೋಟೋ ಕ್ರೇನ್‌ನಲ್ಲಿ ರಾರಾಜಿಸಿದೆ. ದೇವಿಗೆ ಹರಕೆ ಕಟ್ಟಿದ್ದ ಅಪ್ಪು ಅಭಿಮಾನಿಗಳು ಅಪ್ಪುರ ಫೊಟೋವನ್ನ ಕ್ರೇನ್‌ನಲ್ಲಿ ಎತ್ತಿಕೊಂಡು ಹೋಗಿ ಆ ಹರಕೆ ತೀರಿಸಿದ್ದಾರೆ. ಈಗ ಆ ವೀಡಿಯೋ ವೈರಲ್ ಆಗುತ್ತಿದೆ.
 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more