ತಮಿಳುನಾಡು ಜಾತ್ರೆಯ ಕ್ರೇನ್‌ನಲ್ಲಿ ರಾರಾಜಿಸಿದ ಅಪ್ಪು, ವಿಶೇಷ ನಮನ..!

ತಮಿಳುನಾಡು ಜಾತ್ರೆಯ ಕ್ರೇನ್‌ನಲ್ಲಿ ರಾರಾಜಿಸಿದ ಅಪ್ಪು, ವಿಶೇಷ ನಮನ..!

Published : Apr 24, 2022, 02:29 PM ISTUpdated : Apr 24, 2022, 02:52 PM IST

 ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneeth Rajkumar) ಇದ್ದಾಗ ಅವರ ಪಾಪ್ಯೂಲಾರಿಟಿಯ ( Popularity) ಪವರ್ ಹೇಗಿದೆ ಅನ್ನೋದು ಕೆಲವರಿಗೆ ಗೊತ್ತೇ ಇರಲಿಲ್ಲ. ಅಪ್ಪು ಕರ್ನಾಟಕದಿಂದ ತಮಿಳುನಾಡು, ಆಂಧ್ರ, ಹೈದರಾಬಾದ್, ಕೇರಳ, ಅಷ್ಟೆ ಯಾಕೆ ದೂರದ ಒಡಿಸ್ಸಾ ಬಂಗಾಳದಲ್ಲೂ ಫೇಮಸ್ ಆಗಿದ್ದವರು. ದೊಡ್ಡ ಅಭಿಮಾನಿ ಬಳಗ ಹೊಂದಿದ್ದ ನಟ. 
 

 ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Puneeth Rajkumar) ಇದ್ದಾಗ ಅವರ ಪಾಪ್ಯೂಲಾರಿಟಿಯ ( Popularity) ಪವರ್ ಹೇಗಿದೆ ಅನ್ನೋದು ಕೆಲವರಿಗೆ ಗೊತ್ತೇ ಇರಲಿಲ್ಲ. ಅಪ್ಪು ಕರ್ನಾಟಕದಿಂದ ತಮಿಳುನಾಡು, ಆಂಧ್ರ, ಹೈದರಾಬಾದ್, ಕೇರಳ, ಅಷ್ಟೆ ಯಾಕೆ ದೂರದ ಒಡಿಸ್ಸಾ ಬಂಗಾಳದಲ್ಲೂ ಫೇಮಸ್ ಆಗಿದ್ದವರು. ದೊಡ್ಡ ಅಭಿಮಾನಿ ಬಳಗ ಹೊಂದಿದ್ದ ನಟ. 

ಇದಕ್ಕೆ ಮತ್ತೊಂದು ತಾಜಾ ಉದಾಹರಣೆ ಅಂದ್ರೆ ಅಪ್ಪು ಇಲ್ಲವಾದ ಮೇಲೆ ತಮಿಳುನಾಡಿನ ಮಂದಿ ಬಿಕ್ಕಿ ಬಿಕ್ಕಿ ಅತ್ತಿದ್ರು. ಈಗ ಅದೇ ತಮಿಳು ನಾಡಿನ ಹೊಸೂರು ಅನ್ನೋ ಊರಿನ ಜಾತ್ರೆಯಲ್ಲಿ ಅಪ್ಪು ಫೋಟೋ ಕ್ರೇನ್‌ನಲ್ಲಿ ರಾರಾಜಿಸಿದೆ. ದೇವಿಗೆ ಹರಕೆ ಕಟ್ಟಿದ್ದ ಅಪ್ಪು ಅಭಿಮಾನಿಗಳು ಅಪ್ಪುರ ಫೊಟೋವನ್ನ ಕ್ರೇನ್‌ನಲ್ಲಿ ಎತ್ತಿಕೊಂಡು ಹೋಗಿ ಆ ಹರಕೆ ತೀರಿಸಿದ್ದಾರೆ. ಈಗ ಆ ವೀಡಿಯೋ ವೈರಲ್ ಆಗುತ್ತಿದೆ.
 

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more