ಅಭಿಮಾನಿಗಳ ಪ್ರೀತಿಗೆ ಕೊನೆಯಿಲ್ಲ; ಅಪ್ಪು ಭಾವಚಿತ್ರ ಹಿಡಿದು ಕಾವಡಿ ಸಲ್ಲಿಸಿದ ಆಂಧ್ರ ಫ್ಯಾನ್ಸ

ಅಭಿಮಾನಿಗಳ ಪ್ರೀತಿಗೆ ಕೊನೆಯಿಲ್ಲ; ಅಪ್ಪು ಭಾವಚಿತ್ರ ಹಿಡಿದು ಕಾವಡಿ ಸಲ್ಲಿಸಿದ ಆಂಧ್ರ ಫ್ಯಾನ್ಸ

Published : Jul 25, 2022, 05:51 PM IST

 ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ಮಂಡಲಂನ ಗುಡಿವಂಕ ಕಾವಡಿ ಉತ್ಸವದಲ್ಲಿ ಅಪ್ಪು ಅಭಿಮಾನಿಗಳು ಅಪ್ಪುವಿನ ದೊಡ್ಡ ಭಾವಚಿತ್ರ ಹಿಡಿದು ಕ್ರೇನ್‌ನಲ್ಲಿ ಕಾವಡಿ ಸಲ್ಲಿಸಿದ್ದಾರೆ. ಈ ವಿಡಿಯೋ ಈಗ ಎಲ್ಲಾ ಕಡೆ ವೈರಲ್ ಆಗಿದೆ. 
 

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನ ಅಭಿಮಾನಿಗಳಿಗೆ ಇನ್ನೂ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ಅಪ್ಪು ದೂರವಾಗಿ ತಿಂಗಳೂಗಳೇ ಕಳೆದಿದ್ದರೂ ಅವರ ನೆನಪುಗಳು ಅಭಿಮಾನಿಗಳಲ್ಲಿ ಇನ್ನು ಹಚ್ಚ ಹಸಿರಾಗೆ ಇದೆ. ಅಪ್ಪು ಅವರನ್ನು ಎಷ್ಟು ಪ್ರೀತಿ ಮಾಡುತ್ತಾರೆ ಎನ್ನುವುದಕ್ಕೆ ಈ ಒಂದು ಘಟನೆ ಕೂಡ ಸಾಕ್ಷಿ. ಅಪ್ಪುಗೆ ಕರ್ನಾಟಕ ಮಾತ್ರವಲ್ಲದೇ ಪರಭಾಷೆಯಲ್ಲೂ ಸಾಕಷ್ಟು ಅಭಿಮಾನಿಗಳಿದ್ದಾರೆ. ಬೇರೆ ರಾಜ್ಯಗಳಲ್ಲೂ ಪುನೀತ್‌ಗೆ ನಮನ ಸಲ್ಲಿಸುವ ಕಾರ್ಯ ನಡೆಯುತ್ತಲೇ ಸಾಗಿದೆ. ಕರ್ನಾಟಕ ಮಾತ್ರವಲ್ಲ ಆಂಧ್ರದಲ್ಲೂ ಅಭಿಮಾನಿಗಳು ಅಪ್ಪು ನೆನೆದು ಕಣ್ಣೀರಾಕುತ್ತಿದ್ದಾರೆ. ಹಾಗೆಯೇ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ಮಂಡಲಂನ ಗುಡಿವಂಕ ಕಾವಡಿ ಉತ್ಸವದಲ್ಲಿ ಅಪ್ಪು ಅಭಿಮಾನಿಗಳು ಅಪ್ಪುವಿನ ದೊಡ್ಡ ಭಾವಚಿತ್ರ ಹಿಡಿದು ಕ್ರೇನ್‌ನಲ್ಲಿ ಕಾವಡಿ ಸಲ್ಲಿಸಿದ್ದಾರೆ. ಈ ವಿಡಿಯೋ ಈಗ ಎಲ್ಲಾ ಕಡೆ ವೈರಲ್ ಆಗಿದೆ. 
 

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more