ಅಭಿಮಾನಿಗಳ ಪ್ರೀತಿಗೆ ಕೊನೆಯಿಲ್ಲ; ಅಪ್ಪು ಭಾವಚಿತ್ರ ಹಿಡಿದು ಕಾವಡಿ ಸಲ್ಲಿಸಿದ ಆಂಧ್ರ ಫ್ಯಾನ್ಸ

ಅಭಿಮಾನಿಗಳ ಪ್ರೀತಿಗೆ ಕೊನೆಯಿಲ್ಲ; ಅಪ್ಪು ಭಾವಚಿತ್ರ ಹಿಡಿದು ಕಾವಡಿ ಸಲ್ಲಿಸಿದ ಆಂಧ್ರ ಫ್ಯಾನ್ಸ

Published : Jul 25, 2022, 05:51 PM IST

 ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ಮಂಡಲಂನ ಗುಡಿವಂಕ ಕಾವಡಿ ಉತ್ಸವದಲ್ಲಿ ಅಪ್ಪು ಅಭಿಮಾನಿಗಳು ಅಪ್ಪುವಿನ ದೊಡ್ಡ ಭಾವಚಿತ್ರ ಹಿಡಿದು ಕ್ರೇನ್‌ನಲ್ಲಿ ಕಾವಡಿ ಸಲ್ಲಿಸಿದ್ದಾರೆ. ಈ ವಿಡಿಯೋ ಈಗ ಎಲ್ಲಾ ಕಡೆ ವೈರಲ್ ಆಗಿದೆ. 
 

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಿಧನ ಅಭಿಮಾನಿಗಳಿಗೆ ಇನ್ನೂ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ಅಪ್ಪು ದೂರವಾಗಿ ತಿಂಗಳೂಗಳೇ ಕಳೆದಿದ್ದರೂ ಅವರ ನೆನಪುಗಳು ಅಭಿಮಾನಿಗಳಲ್ಲಿ ಇನ್ನು ಹಚ್ಚ ಹಸಿರಾಗೆ ಇದೆ. ಅಪ್ಪು ಅವರನ್ನು ಎಷ್ಟು ಪ್ರೀತಿ ಮಾಡುತ್ತಾರೆ ಎನ್ನುವುದಕ್ಕೆ ಈ ಒಂದು ಘಟನೆ ಕೂಡ ಸಾಕ್ಷಿ. ಅಪ್ಪುಗೆ ಕರ್ನಾಟಕ ಮಾತ್ರವಲ್ಲದೇ ಪರಭಾಷೆಯಲ್ಲೂ ಸಾಕಷ್ಟು ಅಭಿಮಾನಿಗಳಿದ್ದಾರೆ. ಬೇರೆ ರಾಜ್ಯಗಳಲ್ಲೂ ಪುನೀತ್‌ಗೆ ನಮನ ಸಲ್ಲಿಸುವ ಕಾರ್ಯ ನಡೆಯುತ್ತಲೇ ಸಾಗಿದೆ. ಕರ್ನಾಟಕ ಮಾತ್ರವಲ್ಲ ಆಂಧ್ರದಲ್ಲೂ ಅಭಿಮಾನಿಗಳು ಅಪ್ಪು ನೆನೆದು ಕಣ್ಣೀರಾಕುತ್ತಿದ್ದಾರೆ. ಹಾಗೆಯೇ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ಮಂಡಲಂನ ಗುಡಿವಂಕ ಕಾವಡಿ ಉತ್ಸವದಲ್ಲಿ ಅಪ್ಪು ಅಭಿಮಾನಿಗಳು ಅಪ್ಪುವಿನ ದೊಡ್ಡ ಭಾವಚಿತ್ರ ಹಿಡಿದು ಕ್ರೇನ್‌ನಲ್ಲಿ ಕಾವಡಿ ಸಲ್ಲಿಸಿದ್ದಾರೆ. ಈ ವಿಡಿಯೋ ಈಗ ಎಲ್ಲಾ ಕಡೆ ವೈರಲ್ ಆಗಿದೆ. 
 

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more