ಪಾರ್ಕ್‌ಲ್ಲಿ ಆಡೋಕೆ ಬರ್ತಿದ್ದ ಮಕ್ಳಿಗೆ ಸೈಕಲ್, ಸೆಕ್ಯುರಿಟಿ ಮನೆಗೆ ಟಿವಿ: ಕಂಡ ಕಂಡಲ್ಲಿ ಸಹಾಯ ಮಾಡ್ತಿದ್ರು ಅಪ್ಪು

ಪಾರ್ಕ್‌ಲ್ಲಿ ಆಡೋಕೆ ಬರ್ತಿದ್ದ ಮಕ್ಳಿಗೆ ಸೈಕಲ್, ಸೆಕ್ಯುರಿಟಿ ಮನೆಗೆ ಟಿವಿ: ಕಂಡ ಕಂಡಲ್ಲಿ ಸಹಾಯ ಮಾಡ್ತಿದ್ರು ಅಪ್ಪು

Suvarna News   | Asianet News
Published : Nov 03, 2021, 02:37 PM IST

ಅಪ್ಪು ಅವರಂತಹ ವ್ಯಕ್ತಿ ಹುಟ್ಟುವುದಿಲ್ಲ, ಹುಟ್ಟಿ ಬರೋದಿಲ್ಲ ಎಂದು ಅಭಿಮಾನಿಗಳು ಮನದಾಳದ ಮಾತುಗಳನ್ನು ಹೇಳುತ್ತಿದ್ದಾರೆ. ಪುನೀತ್(Puneeth Rajkumar) ಅವರಿಂದ ಯಾರಿಗೂ ಗೊತ್ತಾಗದಂತೆ ಬಹಳಷ್ಟು ಸಮಾಜಿಕ ಕಾರ್ಯಗಳಾಗಿವೆ. ಅವರು ಶಿಕ್ಷಣ, ಶಾಲೆ, ಗೋಶಾಲೆಗಳಿಗೆ ಬಹಳಷ್ಟು ನೆರವು ನೀಡಿದ್ದಾರೆ. ಅವರು ಬೇರೆ ರೂಪದಲ್ಲಿ ಮತ್ತೆ ಭೂಮಿಗೆ ಬರಲಿ ಎಂದು ಅಭಿಮಾನಿಗಳು ಕೇಳಿಕೊಳ್ಳುತ್ತಿದ್ದಾರೆ.

ಅಪ್ಪು ಅವರಂತಹ ವ್ಯಕ್ತಿ ಹುಟ್ಟುವುದಿಲ್ಲ, ಹುಟ್ಟಿ ಬರೋದಿಲ್ಲ ಎಂದು ಅಭಿಮಾನಿಗಳು ಮನದಾಳದ ಮಾತುಗಳನ್ನು ಹೇಳುತ್ತಿದ್ದಾರೆ. ಪುನೀತ್(Puneeth Rajkumar) ಅವರಿಂದ ಯಾರಿಗೂ ಗೊತ್ತಾಗದಂತೆ ಬಹಳಷ್ಟು ಸಮಾಜಿಕ ಕಾರ್ಯಗಳಾಗಿವೆ. ಅವರು ಶಿಕ್ಷಣ, ಶಾಲೆ, ಗೋಶಾಲೆಗಳಿಗೆ ಬಹಳಷ್ಟು ನೆರವು ನೀಡಿದ್ದಾರೆ. ಅವರು ಬೇರೆ ರೂಪದಲ್ಲಿ ಮತ್ತೆ ಭೂಮಿಗೆ ಬರಲಿ ಎಂದು ಅಭಿಮಾನಿಗಳು ಕೇಳಿಕೊಳ್ಳುತ್ತಿದ್ದಾರೆ.

Puneeth Rajkumar Death: ಅರಮನೆ ಮೈದಾನದಲ್ಲಿ ಪುನೀತ ನಮನ ಕಾರ್ಯಕ್ರಮ

ಅಪ್ಪು ಸಮಾಧಿ ದರ್ಶನಕ್ಕೆ ಬಂದ ಜನರು ನೆಚ್ಚಿನ ನಟನನ್ನು ನೆನಪಿಸಿಕೊಂಡು ಭಾವುಕರಾಗಿದ್ದಾರೆ. ಈ ಸಂದರ್ಭ ಅಭಿಮಾನಿಗಳು ಪುನೀತ್ ರಾಜ್‌ ಕುಮಾರ್ ಬಗ್ಗೆ ತಮ್ಮ ಮನದ ಮಾತುಗಳನ್ನು ಬಿಚ್ಚಿಟ್ಟಿದ್ದಾರೆ.

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more