ನವೀಶ್ ಶಂಕರ್ 'ಕ್ಷೇತ್ರಪತಿ'ಗೆ ಅನ್ನದಾತರ ಬೆಂಬಲ..! ಸಿನಿಮಾ ನೋಡಲು ಎತ್ತಿನ ಬಂಡಿ ಏರಿ ಬಂದ ರೈತ..!

ನವೀಶ್ ಶಂಕರ್ 'ಕ್ಷೇತ್ರಪತಿ'ಗೆ ಅನ್ನದಾತರ ಬೆಂಬಲ..! ಸಿನಿಮಾ ನೋಡಲು ಎತ್ತಿನ ಬಂಡಿ ಏರಿ ಬಂದ ರೈತ..!

Published : Sep 02, 2023, 09:46 AM IST

ಅನ್ನದಾತರ ಮನ ಗೆಲ್ಲುತ್ತಿದೆ ರೈತ ಹೋರಾಟದ ಕ್ಷೇತ್ರಪತಿ!
ಕ್ಷೇತ್ರಪತಿ ಕೈ ಹಿಡಿದ ಕಲಬುರಗಿ ತಾಲೂಕಿನ ರೈತ ಬಳಗ!
ಉತ್ತರ ಕರ್ನಾಟಕ ರೈತರ ಮನ ಗೆದ್ದ ಕ್ಷೇತ್ರಪತಿ ಸಿನಿಮಾ!

ರೈತ ಈ ದೇಶದ ಬೆನ್ನೆಲುಬು. ರೈತ ಮನಸ್ಸು ಮಾಡಿದ್ರೆ ದೇಶವನ್ನ ಕಟ್ಟಲೂಬಹುದು. ಅನ್ಯಾಯದ ವಿರುದ್ಧ ದಂಗೆಯನ್ನೂ ಏಳಬಹುದು. ಆದ್ರೆ ಒಬ್ಬ ರೈತ ಮನಸ್ಸು ಮಾಡಿದ್ರೆ ಸಿನಿಮಾವನ್ನೂ ಗೆಲ್ಲಿಸಬಹುದು ಅಂತ ಎಂದಾದ್ರು ಕೇಳಿದ್ರಾ..? ಅದು ಈಗ ಸ್ಯಾಂಡಲ್‌ವುಡ್‌ನಲ್ಲಿ(Sandalwood) ಆಗ್ತಿದೆ. ಅಪ್ಪಟ ರೈತರ ಕಥೆಯ ಸಿನಿಮಾ ಕ್ಷೇತ್ರಪತಿಗೆ(Kshetrapati) ಜನ ಬೆಂಬಲ ಸಿಕ್ಕಿರೋದ್ದಷ್ಟೇ ಅಲ್ಲ ಈಗ ರೈತರ ಬೆಂಬಲವೂ ಸಿಕ್ಕಿದೆ. ನವೀನ್ ಶಂಕರ್ ನಟನೆಯ ಕ್ಷೇತ್ರಪತಿ ಸಿನಿಮಾ ಬಿಡುಗಡೆ ಆಗಿ 15 ದಿನ ಆಗಿದೆ. ಇದೀಗ ಈ ಸಿನಿಮಾ ನೋಡಲು ರೈತರ ದಂಡು ಚಿತ್ರಮಂದಿರಕ್ಕೆ ನುಗ್ಗುತ್ತಿದೆ. ಕಲಬುರಗಿ(Kalaburagi) ತಾಲೂಕಿನ ಪಟ್ಟಣ ಗ್ರಾಮದಿಂದ ಆರ್ಚಿಡ್ ಮಾಲ್ ನ ಮಲ್ಟಿಫ್ಲೆಕ್ಸ್ ಗೆ ಕ್ಷೇತ್ರಪತಿ ನೋಡಲು ಎತ್ತಿನ ಬಂಡಿ ಏರಿ ಬಂದಿದ್ದಾರೆ ರೈತರು. ಮಲ್ಟಿಪ್ಲೆಕ್ಸ್ ಥಿಯೇಟರ್‌ನಲ್ಲಿ ಕಾರು ಬೈಕ್ ಪಾರ್ಕಿಂಗ್ ಮಾಡೋದನ್ನ ನೋಡಿದ್ದೇವೆ. ಆದ್ರೆ ಕ್ಷೇತ್ರಪತಿ ಇರೋ ಚಿತ್ರಮಂದಿರದಲ್ಲಿ ಎತ್ತಿನ ಬಂಡಿ ಪಾರ್ಕಿಂಗ್ ಮಾಡಿದ್ದನ್ನ ನೋಡಿ ಸಿನಿಮಾ ನೋಡಲು ಬಂದ ಪ್ರೇಕ್ಷಕರು ತ್ರಿಲ್ ಆಗಿದ್ರು. ರೈತರ ಹೋರಾಟದ ಕತೆಯ ಕ್ರೇತ್ರಪತಿ ಸಿನಿಮಾವನ್ನ ಶ್ರೀಕಾಂತ್ ಕಟಗಿ ನಿರ್ದೇಶನ ಮಾಡಿದ್ದು, ನವೀನ್ ಶಂಕರ್ ಅರ್ಚನಾ ಜೋಯಿಸ್ ಜೋಡಿ ಸಿನಿಮಾದಲ್ಲಿ ಮೋಡಿ ಮಾಡುತ್ತಿದೆ.  

ಇದನ್ನೂ ವೀಕ್ಷಿಸಿ:  ಸುದೀಪ್ ಬರ್ತಡೇ ಫೆಸ್ಟಿವೆಲ್‌ಗೆ ಭಾರಿ ತಯಾರಿ: ನಂದಿ ಲಿಂಕ್ಸ್‌ ಗ್ರೌಂಡ್‌ನಲ್ಲಿ ಫ್ಯಾನ್ಸ್ ಭೇಟಿ !

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more