ಹೋದೋರು ಹೊರಟು ಹೋಗ್ತಾರೆ, ಇರೋರು ಕಷ್ಟ ಪಡ್ತಾರೆ: ಸ್ಪಂದನಾ ನೆನೆದು ಭಾವುಕರಾದ ರಾಘಣ್ಣ

ಹೋದೋರು ಹೊರಟು ಹೋಗ್ತಾರೆ, ಇರೋರು ಕಷ್ಟ ಪಡ್ತಾರೆ: ಸ್ಪಂದನಾ ನೆನೆದು ಭಾವುಕರಾದ ರಾಘಣ್ಣ

Published : Aug 09, 2023, 11:14 AM ISTUpdated : Aug 09, 2023, 11:17 AM IST

ಸ್ಪಂದನಾಗೆ ಹೀಗಾಗಿರುವುದಕ್ಕೆ ಎನು ಹೇಳಬೇಕು ಹೇಗೆ ರಿಯಾಕ್ಟ್ ಮಾಡಬೇಕು ಗೊತ್ತಾಗುತ್ತಿಲ್ಲ.ಹೋಗೋರು ಹೊಟ್ಟೊಗ್ತಾರೆ ಇರೋರು ಕಷ್ಟ ಪಡ್ತಾರೆ. ಹೋದೋರು ಹೊಟ್ಟೊಗ್ತಾರೆ. ಅವರ ತಂದೆ ಗಂಡನಿಗೆ ಮತ್ತು ಮಗನಿಗೆ ಏನು ಹೇಳಬೇಕು? ಧೈರ್ಯ ಹೇಳಬೇಕಾ ಆಗಿರುವುದನ್ನು ಮರೆತು ಬಿಡಿ ಅಂತ ಹೇಳಬೇಕಾ? ಪ್ರಪಂಚದಲ್ಲಿ ಈ ರೀತಿ ನಡೆಯುತ್ತಲೇ ಇರುತ್ತದೆ ನಮ್ಮ ಹತ್ತರದವರನ್ನು ಕಳೆದುಕೊಂಡಾಗ ಸಂಕಟ ಆಗುತ್ತೆ ಎಂದು ರಾಘವೇಂದ್ರ ರಾಜ್‌ಕುಮಾರ್ ಮಾತನಾಡಿದ್ದಾರೆ. 

 

ಸ್ಪಂದನಾಗೆ ಹೀಗಾಗಿರುವುದಕ್ಕೆ ಎನು ಹೇಳಬೇಕು ಹೇಗೆ ರಿಯಾಕ್ಟ್ ಮಾಡಬೇಕು ಗೊತ್ತಾಗುತ್ತಿಲ್ಲ.ಹೋಗೋರು ಹೊಟ್ಟೊಗ್ತಾರೆ ಇರೋರು ಕಷ್ಟ ಪಡ್ತಾರೆ. ಹೋದೋರು ಹೊಟ್ಟೊಗ್ತಾರೆ. ಅವರ ತಂದೆ ಗಂಡನಿಗೆ ಮತ್ತು ಮಗನಿಗೆ ಏನು ಹೇಳಬೇಕು? ಧೈರ್ಯ ಹೇಳಬೇಕಾ ಆಗಿರುವುದನ್ನು ಮರೆತು ಬಿಡಿ ಅಂತ ಹೇಳಬೇಕಾ? ಪ್ರಪಂಚದಲ್ಲಿ ಈ ರೀತಿ ನಡೆಯುತ್ತಲೇ ಇರುತ್ತದೆ ನಮ್ಮ ಹತ್ತರದವರನ್ನು ಕಳೆದುಕೊಂಡಾಗ ಸಂಕಟ ಆಗುತ್ತೆ ಎಂದು ರಾಘವೇಂದ್ರ ರಾಜ್‌ಕುಮಾರ್ ಮಾತನಾಡಿದ್ದಾರೆ. 

ಸಂಸಾರ ಹಾಳಾಯ್ತು.... ಬಿಕ್ಕಿ ಬಿಕ್ಕಿ ಅತ್ತ ಹಿರಿಯ ನಟಿ ಗಿರಿಜಾ ಲೋಕೇಶ್

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more