ತೋಳು ತಟ್ಟಿ ನಾನಾ ನೀನಾ ಎಂದ ತ್ರಿಬಲ್ ಸ್ಟಾರ್ಸ್ ! ಅಭಿಷೇಕ್, ಕೃಷ್ಣ, ರಾಜ್ ಬಿ ಶೆಟ್ಟಿ ಮಧ್ಯೆ ಮೆಗಾ ಫೈಟ್!

ತೋಳು ತಟ್ಟಿ ನಾನಾ ನೀನಾ ಎಂದ ತ್ರಿಬಲ್ ಸ್ಟಾರ್ಸ್ ! ಅಭಿಷೇಕ್, ಕೃಷ್ಣ, ರಾಜ್ ಬಿ ಶೆಟ್ಟಿ ಮಧ್ಯೆ ಮೆಗಾ ಫೈಟ್!

Published : Nov 22, 2023, 11:46 AM IST

ರಾಜ್ ಬಿ ಶೆಟ್ಟಿ. ಸ್ಯಾಂಡಲ್ವುಡ್ ಬಾಕ್ಸಾಫೀಸ್ಅನ್ನ ಸೈಲೆಂಟ್‌ ಆಗಿ ದೋಚೋ ಬೆಸ್ಟ್ ಆಕ್ಟರ್. ಡಾರ್ಲಿಂಗ್ ಕೃಷ್ಣ.. ಲವ್ ನಲ್ಲಿ ನಿಮ್ಮನ್ನ ಲಾಕ್ ಮಾಡಿ ಗಲ್ಲಾಪೆಟ್ಟಿಗೆ ಕೊಳ್ಳೆ ಹೊಡೆಯೋ ಹುಡುಗ. ಇನ್ನು ಅಭಿಷೇಕ್ ಅಂಬರೀಶ್.. ರೆಬೆಲ್ ಆಗಿ ಬಂದು ದರ್ಬಾರ್ ಮಾಡೋ ಸ್ಟಾರ್ ಕಿಡ್. ಈಗ ಈ ರಾಜ್ ಬಿ ಶೆಟ್ಟಿ,  ಡಾರ್ಲಿಂಗ್ ಕೃಷ್ಣ, ಅಭಿಶೇಕ್ ಅಂಬರೀಶ್ ನಾನಾ ನೀನಾ ಅಂತ ಕಾಲ್ ಕೆರೆದು ಗುಡ್ಡಾಟಕ್ಕೆ ನಿಂತಿದ್ದಾರೆ. 
 

ಸ್ಯಾಂಡಲ್‌ವುಡ್‌ನ ಭರವಸೆಯ ಸ್ಟಾರ್ಸ್ ರಾಜ್ ಬಿ ಶೆಟ್ಟಿ(Raj B Shetty), ಅಭಿಷೇಕ್ ಅಂಬರೀಶ್(Abhishek Ambareesh), ಹಾಗು ಡಾರ್ಲಿಂಗ್ ಕೃಷ್ಣ(Darling Krishna).ಇವರ ಸಿನಿಮಾಗಳಿಗೆ ಮಾರ್ಕೆಟ್‌ನಲ್ಲಿ ಭಾರಿ ಭೇಡಿಕೆ ಇದೆ. ಆದ್ರೆ ಅದ್ಯಾಕೋ ಗೊತ್ತಿಲ್ಲ . ಈ ತ್ರವಳಿ ಸ್ಟಾರ್ಸ್ ಮಧ್ಯೆ ಈಗ ಮೆಗಾ ಫೈಟ್ ಒಂದು ಏರ್ಪಟ್ಟಿದೆ. ಈ ಮೂರೂ ಜನ ಹೀರೋಗಳು ತೋಳು ತಟ್ಟಿ ನಾನಾ ನೀನಾ ಅಂತ ವಾರ್ಗೆ ಇಳಿದಿದ್ದಾರೆ. ರಾಜ್ ಬಿ ಶೆಟ್ಟಿ, ಡಾರ್ಲಿಂಗ್ ಕೃಷ್ಣ ಅಭಿಶೇಕ್ ಅಂಬರೀಶ್ ಮಧ್ಯೆ ಯಾವ್ದೇ ಮುನಿಸಿಲ್ಲ. ಈ ಮೂರು ಜನ ಸ್ಟಾರ್ಸ್ ಗೆ ಅವರವರ ವ್ಯಾಪ್ತಿಯಲ್ಲಿ ಒಳ್ಳೆ ಮಾರ್ಕೆಟ್ ಸೃಷ್ಟಿಸಿಕೊಂಡಿದ್ದಾರೆ. ಇವರ ಸಿನಿಮಾಗಳನ್ನ ಇಷ್ಟ ಪಡೋ ಅವರದ್ದೇ ಆದ ಪ್ರೇಕ್ಷಕ ವೃಂಧ ಇದೆ. ಹೀಗಿದ್ರೂ ಈಗ ಮೂರು ಜನ ಹೀರೋಗಳ ಮಧ್ಯೆ ಗದ್ದಲ ಎದ್ದಿರೋದು ಯಾಕೆ.? ಅದಕ್ಕೆ ಕಾರಣ ಅಭಿ ನಟನೆಯ ಬ್ಯಾಡ್ ಮ್ಯಾನೆರ್ಸ್, ಕೃಷ್ಣ ನಟನೆಯ ಶುಗರ್ ಫ್ಯಾಕ್ಟರಿ, ರಾಜ್ ಬಿ ಶೆಟ್ಟಿ ನಟಿಸಿ ನಿರ್ದೇಶಿಸಿರೋ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾಗಳು. ರಾಜ್ ಬಿ ಸೆಟ್ಟಿ ಡಾರ್ಲಿಂಗ್ ಕೃಷ್ಣ ಹಾಗು ಅಭಿಷೇಕ್ ಅಂಬರೀಶ್ ಈಗ ಸ್ಯಾಂಡಲ್ವುಡ್ ಬಾಕ್ಸಾಫೀಸ್ನಲ್ಲಿ ಕಾದಾಟಕ್ಕೆ ಇಳಿದಿದ್ದಾರೆ. ಅಭಿ ನಟನೆಯ ಬ್ಯಾಡ್ ಮ್ಯಾನರ್ಸ್ ಸಿನಿಮಾ ರಾಜ್ ಬಿ ಶೆಟ್ಟಿಯ ಡ್ರೀಮ್ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ. ಹಾಗು ಡಾರ್ಲಿಂಗ್ ಕೃಷ್ಣ ನಟನೆಯ ಫ್ರೆಶ್ ಲವ್ ಸ್ಟೋರಿ ಕಮ್ ಕಾಮಿಡಿ ಸಿನಿಮಾ ಶುಗರ್ ಫ್ಯಾಕ್ಟರಿ ಇದೇ ನವೆಂಬರ್ 24ಕ್ಕೆ ಒಂದೇ ದಿನ ತೆರೆ ಕಾಣುತ್ತಿವೆ. ಈ ಮೂರು ಸಿನಿಮಾದಲ್ಲಿ ಪ್ರೇಕ್ಷಕರ ಮನಸ್ಸು ಗೆಲ್ಲೋದ್ಯಾರು.? ಯಾರ ಜೋಳಿಗೆ ಬೇಗ ತುಂಬುತ್ತೆ ಅನ್ನೋ ಲೆಕ್ಕಾಚಾರ ಗಾಂಧೀನಗರದಲ್ಲಿ ನಡೆಯುತ್ತಿದೆ.

ಇದನ್ನೂ ವೀಕ್ಷಿಸಿ:  ಡಿಸೆಂಬರ್ ಲಕ್ ಹಿಂದೆ ಬಿದ್ದ ಸ್ಯಾಂಡಲ್‌ವುಡ್‌ ಲಕ್ಕಿ!'YASH-19' ಅನೌನ್ಸ್, ಶೂಟಿಂಗ್‌ಗೆ ಮಹಾ ಪ್ಲ್ಯಾನ್!

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more