Puneeth Rajkumar: ಚಾಮರಾಜನಗರದ ಜನರು ಅಪ್ಪು ಬಗ್ಗೆ ಜನಪದ ಹಾಡು ಕಟ್ಟಿ ಹಾಡಿದ್ದಾರೆ!

Puneeth Rajkumar: ಚಾಮರಾಜನಗರದ ಜನರು ಅಪ್ಪು ಬಗ್ಗೆ ಜನಪದ ಹಾಡು ಕಟ್ಟಿ ಹಾಡಿದ್ದಾರೆ!

Suvarna News   | Asianet News
Published : Dec 01, 2021, 04:09 PM IST

ಸ್ಯಾಂಡಲ್‌ವುಡ್‌ ಪವರ್ ಸ್ಟಾರ್ ಅಗಲಿ ಒಂದು ತಿಂಗಳು ಕಳೆದಿದೆ. ಅಪ್ಪು ಸಾವಿನ ಬಗ್ಗೆ ಚಾಮರಾಜನಗರ ಜಿಲ್ಲೆಯಲ್ಲಿ ಜನಪದರು ನೋವಿನ ಹಾಡು ರಚಿಸಿ ಹಾಡಿದ್ದಾರೆ. 'ಹೇಗೆ ಮರೆಯಲಿ ಪುನೀತರಾಜು ನಿನ್ನ ಮರೆಸಿ ಮಣ್ಣಿನೊಳಗೆ ಹೇಗೆ ಬಂತಪಗಪ ನಿನಗೆ ಸಾವು' ಎಂದು ಭಾವುಕರಾಗಿ ಹಾಡಿದ್ದಾರೆ. ಪುನೀತ್‌ ಬಗ್ಗೆ ಅಪಾರ ಅಭಿಮಾನ ಹೊಂದಿರುವ ಸಾವಿತ್ರಮ್ಮ, ಮಣಿಯಮ್ಮ ಮತ್ತು ಕಲಾವಿದರು ತಂಡ ಸ್ವಂತವಾಗಿ ಹಾಡು ಕಟ್ಟಿದ್ದಾರೆ.

ಸ್ಯಾಂಡಲ್‌ವುಡ್‌ ಪವರ್ ಸ್ಟಾರ್ ಅಗಲಿ ಒಂದು ತಿಂಗಳು ಕಳೆದಿದೆ. ಅಪ್ಪು ಸಾವಿನ ಬಗ್ಗೆ ಚಾಮರಾಜನಗರ ಜಿಲ್ಲೆಯಲ್ಲಿ ಜನಪದರು ನೋವಿನ ಹಾಡು ರಚಿಸಿ ಹಾಡಿದ್ದಾರೆ. 'ಹೇಗೆ ಮರೆಯಲಿ ಪುನೀತರಾಜು ನಿನ್ನ ಮರೆಸಿ ಮಣ್ಣಿನೊಳಗೆ ಹೇಗೆ ಬಂತಪಗಪ ನಿನಗೆ ಸಾವು' ಎಂದು ಭಾವುಕರಾಗಿ ಹಾಡಿದ್ದಾರೆ. ಪುನೀತ್‌ ಬಗ್ಗೆ ಅಪಾರ ಅಭಿಮಾನ ಹೊಂದಿರುವ ಸಾವಿತ್ರಮ್ಮ, ಮಣಿಯಮ್ಮ ಮತ್ತು ಕಲಾವಿದರು ತಂಡ ಸ್ವಂತವಾಗಿ ಹಾಡು ಕಟ್ಟಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more