Puneeth Rajkumar: ಚಾಮರಾಜನಗರದ ಜನರು ಅಪ್ಪು ಬಗ್ಗೆ ಜನಪದ ಹಾಡು ಕಟ್ಟಿ ಹಾಡಿದ್ದಾರೆ!

Puneeth Rajkumar: ಚಾಮರಾಜನಗರದ ಜನರು ಅಪ್ಪು ಬಗ್ಗೆ ಜನಪದ ಹಾಡು ಕಟ್ಟಿ ಹಾಡಿದ್ದಾರೆ!

Suvarna News   | Asianet News
Published : Dec 01, 2021, 04:09 PM IST

ಸ್ಯಾಂಡಲ್‌ವುಡ್‌ ಪವರ್ ಸ್ಟಾರ್ ಅಗಲಿ ಒಂದು ತಿಂಗಳು ಕಳೆದಿದೆ. ಅಪ್ಪು ಸಾವಿನ ಬಗ್ಗೆ ಚಾಮರಾಜನಗರ ಜಿಲ್ಲೆಯಲ್ಲಿ ಜನಪದರು ನೋವಿನ ಹಾಡು ರಚಿಸಿ ಹಾಡಿದ್ದಾರೆ. 'ಹೇಗೆ ಮರೆಯಲಿ ಪುನೀತರಾಜು ನಿನ್ನ ಮರೆಸಿ ಮಣ್ಣಿನೊಳಗೆ ಹೇಗೆ ಬಂತಪಗಪ ನಿನಗೆ ಸಾವು' ಎಂದು ಭಾವುಕರಾಗಿ ಹಾಡಿದ್ದಾರೆ. ಪುನೀತ್‌ ಬಗ್ಗೆ ಅಪಾರ ಅಭಿಮಾನ ಹೊಂದಿರುವ ಸಾವಿತ್ರಮ್ಮ, ಮಣಿಯಮ್ಮ ಮತ್ತು ಕಲಾವಿದರು ತಂಡ ಸ್ವಂತವಾಗಿ ಹಾಡು ಕಟ್ಟಿದ್ದಾರೆ.

ಸ್ಯಾಂಡಲ್‌ವುಡ್‌ ಪವರ್ ಸ್ಟಾರ್ ಅಗಲಿ ಒಂದು ತಿಂಗಳು ಕಳೆದಿದೆ. ಅಪ್ಪು ಸಾವಿನ ಬಗ್ಗೆ ಚಾಮರಾಜನಗರ ಜಿಲ್ಲೆಯಲ್ಲಿ ಜನಪದರು ನೋವಿನ ಹಾಡು ರಚಿಸಿ ಹಾಡಿದ್ದಾರೆ. 'ಹೇಗೆ ಮರೆಯಲಿ ಪುನೀತರಾಜು ನಿನ್ನ ಮರೆಸಿ ಮಣ್ಣಿನೊಳಗೆ ಹೇಗೆ ಬಂತಪಗಪ ನಿನಗೆ ಸಾವು' ಎಂದು ಭಾವುಕರಾಗಿ ಹಾಡಿದ್ದಾರೆ. ಪುನೀತ್‌ ಬಗ್ಗೆ ಅಪಾರ ಅಭಿಮಾನ ಹೊಂದಿರುವ ಸಾವಿತ್ರಮ್ಮ, ಮಣಿಯಮ್ಮ ಮತ್ತು ಕಲಾವಿದರು ತಂಡ ಸ್ವಂತವಾಗಿ ಹಾಡು ಕಟ್ಟಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more