Puneeth Rajkumar:'ಪರಮಾತ್ಮ'ನ ಆರಾಧನೆಯಲ್ಲಿ ಕರುನಾಡು: 'ಅಪ್ಪು' ನೆನಪಿನಲ್ಲಿ ಅನ್ನಸಂತರ್ಪಣೆ

Puneeth Rajkumar:'ಪರಮಾತ್ಮ'ನ ಆರಾಧನೆಯಲ್ಲಿ ಕರುನಾಡು: 'ಅಪ್ಪು' ನೆನಪಿನಲ್ಲಿ ಅನ್ನಸಂತರ್ಪಣೆ

Published : Oct 29, 2022, 12:34 PM IST

ಇಂದು ಅಪ್ಪು ಮೊದಲ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಅನ್ನಸಂತರ್ಪಣೆ, ರಕ್ತದಾನ ಸೇರಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
 

ಇಂದು ಪುನೀತ್ ನಮ್ಮನ್ನು ಅಗಲಿ ಒಂದು ವರ್ಷ ಕಳೆದಿದೆ. ಇಡೀ ಕರ್ನಾಟಕವೇ ಅಪ್ಪು ಆರಾಧನೆಯಲ್ಲಿದೆ. ಅವರ ಸಮಾಧಿ ಬಳಿ ಫ್ಯಾನ್ಸ್‌ ಕಣ್ಣೀರಧಾರೆ ಹರಿಸುತ್ತಿದ್ದು, ಜೈಕಾರ ಹಾಕುತ್ತಿದ್ದಾರೆ. ಅಪ್ಪು ನೆನಪಿನಲ್ಲಿ ಅನ್ನಸಂತರ್ಪಣೆ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ 2 ಲಕ್ಷ ಜನರು  ಸೇರುವ ಸಾಧ್ಯತೆಯಿದ್ದು, ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಟೊಮೆಟೋ ಬಾತ್‌, ಕೇಸರಿ ಬಾತ್‌ ಮಾಡಲಾಗಿದ್ದು, ಬೆಳಗ್ಗೆ 9 ಗಂಟೆಯಿಂದ ರಾತ್ರಿ 6 ಗಂಟೆಯವರೆಗೆ ಅನ್ನಸಂತರ್ಪಣೆ ನಡೆಯಲಿದೆ.

Alia Bhatt ರಿವೀಲ್ ಆಯ್ತು ಆಲಿಯಾ ಡೆಲಿವರಿ ಡೇಟ್‌; ಈ ದಿನಾಂಕವೇ ಯಾಕೆ?

06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
Read more