ಚಿತ್ರರಂಗದ ಉಳಿವಿಗಾಗಿ, ಏಳಿಗೆಗಾಗಿ ಹೋಮದ ಮೊರೆ: ಹಿರಿಯ ಪತ್ರಕರ್ತ ಜೋಗಿ ಕೊಟ್ಟಿದ್ದಾರೆ ಉತ್ತಮ ಸಲಹೆ!

ಚಿತ್ರರಂಗದ ಉಳಿವಿಗಾಗಿ, ಏಳಿಗೆಗಾಗಿ ಹೋಮದ ಮೊರೆ: ಹಿರಿಯ ಪತ್ರಕರ್ತ ಜೋಗಿ ಕೊಟ್ಟಿದ್ದಾರೆ ಉತ್ತಮ ಸಲಹೆ!

Published : Aug 14, 2024, 04:19 PM IST

ಹೋಮದ ನಂತರ ಬಿಡುಗಡೆಗೊಂಡ ಕನ್ನಡ ಚಿತ್ರಗಳು ನೂರು ದಿನಗಳ ಸಕ್ಷಸ್ ಕಾಣುತ್ತವಾ? ಈ ಕುರಿತು ಇನ್ನು ಕೆಲ ಹಿರಿಯರು ಏನ್ ಹೇಳಿದ್ದಾರೆ. ಕನ್ನಡ ಚಿತ್ರರಂಗ ಕಷ್ಟದಲ್ಲಿದೆ, ನೋವಿನಲ್ಲಿದೆ ಎಂಬ ಕಾರಣಕ್ಕೆ ಹಿರಿಯರೆಲ್ಲ ಸೇರಿಕೊಂಡು ಹೋಮ ಮಾಡಿಸಲು ಮುಂದಾಗಿದ್ದಾರೆ. 

ಕನ್ನಡ ಚಿತ್ರರಂಗದ ವತಿಯಿಂದ ಡಾ. ರಾಜ್ ಭವನದಲ್ಲಿ ಹೋಮ ನಡೆದಿದೆ. ಚಿತ್ರರಂಗದ ಏಳಿಗೆಗಾಗಿ ಈ ಹೋಮವನ್ನು ಮಾಡಲಾಗುತ್ತಿದೆಯಂತೆ. ಕೆಲ ತಿಂಗಳುಗಳಿಂದ ಚಿತ್ರರಂಗದಲ್ಲಿ ಬರೀ ಅಹಿತಕರ ಘಟನೆಗಳೇ ನಡೆದಿವೆ. ಹೀಗಾಗಿ ಚಿತ್ರರಂಗದ ಒಳಿತಿಗಾಗಿ, ಚಿತ್ರರಂಗದ ಅಭಿವೃದ್ಧಿಗಾಗಿ ಈ ಹೋಮ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಆದ್ರೆ ನಾಳೆಯ ಈ ಹೋಮಕ್ಕೆ  ಚಿತ್ರರಂಗದಲ್ಲಿಯೇ ಅಪಸ್ವರವಿದೆ. ಆ ಕುರಿತು ತಿಳಿಯೋದೇ ಈ ಕ್ಷಣದ ವಿಶೇಷ ಸ್ಯಾಂಡಲ್ವುಡ್ಗೆ ಸರ್ಪಶಾಂತಿ..! ಹಾಗಿದ್ರೆ, ಇವರೆಲ್ಲ ಒಟ್ಟಾಗಿ ಹೋಮ-ಹವನ ಮಾಡಿಸಿದ ಮೇಲೆ ಕನ್ನಡ ಚಿತ್ರರಂಗ ಎದುರಿಸುತ್ತಿರು ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಕ್ಕು ಬಿಡುತ್ತಾ? ಹೋಮದ ನಂತರ ಬಿಡುಗಡೆಗೊಂಡ ಕನ್ನಡ ಚಿತ್ರಗಳು ನೂರು ದಿನಗಳ ಸಕ್ಷಸ್ ಕಾಣುತ್ತವಾ? ಈ ಕುರಿತು ಇನ್ನು ಕೆಲ ಹಿರಿಯರು ಏನ್ ಹೇಳಿದ್ದಾರೆ. ಕನ್ನಡ ಚಿತ್ರರಂಗ ಕಷ್ಟದಲ್ಲಿದೆ, ನೋವಿನಲ್ಲಿದೆ ಎಂಬ ಕಾರಣಕ್ಕೆ ಹಿರಿಯರೆಲ್ಲ ಸೇರಿಕೊಂಡು ಹೋಮ ಮಾಡಿಸಲು ಮುಂದಾಗಿದ್ದಾರೆ. 

ದೇವರನ್ನು ನಂಬುವುದುಮ ಪೂಜೆ, ಹೋಮ ಮಾಡಿಸುವುದು ತಪ್ಪಲ್ಲ. ಆದ್ರೆ, ಇದನ್ನು ಮಾಡಿಸಿ ಬಿಟ್ರೆ ಕನ್ನಡ ಚಿತ್ರರಂಗ ಏಳಿಗೆಯಾಗಿ ಬಿಡುತ್ತಾ? ಇದು ಹಿರಿಯ ಪತ್ರಕರ್ತ ಜೋಗಿಯವರ ಅಭಿಪ್ರಾಯ. ಇನ್ನು ಇದೇ ವಿಚಾರವಾಗಿ ಇನ್ನೊಬ್ಬ ಪ್ರಮುಖ ವ್ಯಕ್ತಿ ಮಾತನಾಡಿದ್ದಾರೆ. ಕನ್ನಡ ಚಿತ್ರರಂಗ ಕಷ್ಟಗಳ ನಿವಾರಣೆಗಾಗಿ ನಾಳೆ ಹೋಮ ಮಾಡಿಸುತ್ತಿದ್ದಾರೆ. ಈ ಕುರಿತು ನಿಮ್ಮ ಅಭಿಪ್ರಾಯವೇನು ಎಂದು ಚಕ್ರವರ್ತಿ ಚಂದ್ರಚೂಡ ಅವರನ್ನು ಕೇಳಿದಾಗ. ಹೇಳಿದ್ದೇನು ಇಲ್ಲಿ ಕೇಳಿ. ಹೋಮ ಮಾಡಿಸುವುದು ತಪ್ಪಲ್ಲ. ಆದ್ರೆ ತನ್ನ ಸಮಸ್ಯೆಗಳಿಗೆ ತಾನೇ ಹೊಣೆಯಾಗಿರುವ ಚಿತ್ರರಂಗ ನಿಜಕ್ಕೂ ಬದಲಾಗಬೇಕಿದೆ. ತನ್ನನ್ನು ತಾನು ಬದಲಿಸಿಕೊಂಡು ಮೈಕೊಡವಿಕೊಂಡು ಏಳಬೇಕಿದೆ. ಅಂದಾಗ ಮಾತ್ರ ಚಿತ್ರರಂಗ ಉಳಿಲು ಸಾಧ್ಯ ಎಂದು ತಿಳಿದವರು ಹೇಳಿದ್ದಾರೆ. ಇದನ್ನು ತಿಳಿದುಕೊಳ್ಳಬೇಕಾದವರು ತಿಳಿದುಕೊಂಡರೆ ಒಳ್ಳೆಯದು.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more