ವಾಮಾಚಾರ ಕತೆ ಗದಾಯುದ್ದ ಟ್ರೈಲರ್ ಬಿಡುಗಡೆ: ಜೂನ್ 09ಕ್ಕೆ ಸಿನಿಮಾ ರಿಲೀಸ್‌ !

ವಾಮಾಚಾರ ಕತೆ ಗದಾಯುದ್ದ ಟ್ರೈಲರ್ ಬಿಡುಗಡೆ: ಜೂನ್ 09ಕ್ಕೆ ಸಿನಿಮಾ ರಿಲೀಸ್‌ !

Published : May 28, 2023, 11:14 AM IST

ಗದಾಯುದ್ಧ ಸಿನಿಮಾದಲ್ಲಿ ಸುಮಿತ್ ನಾಯಕನಾಗಿ ನಟಿಸಿದ್ದಾರೆ. ಚಿತ್ರದ ಕಥೆ ಮಾಟ ಮಂತ್ರದ ಕುರಿತಾಗಿದ್ದರೂ ಇಲ್ಲಿ ಪ್ರತಿ ಪಾತ್ರವೂ ಮುಖ್ಯವಾಗಿದೆ. 

ಬ್ಲಾಕ್ ಮ್ಯಾಜಿಕ್,  ಮಾಟ ಮಂತ್ರದ ಸುತ್ತ ಸಾಗುವ ಕಥಾಹಂದರ ಇರುವ "ಗದಾಯುದ್ದ" ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಜೂನ್ 9 ರಂದು  ರಾಜ್ಯಾದ್ಯಂತ ಈ ಸಿನಿಮಾ ತೆರೆಕಾಣಲಿದೆ. ಈ ಹಿನ್ನೆಲೆಯಲ್ಲಿ ಚಿತ್ರದ  ಟ್ರೈಲರ್  ಬಿಡುಗಡೆ ಕಾರ್ಯಕ್ರಮ ನಡೆಯಿತು.  ಶ್ರೀವತ್ಸ ರಾವ್ ಅವರ ನಿರ್ದೇಶನದ ಈ ಸಿನಿಮಾವನ್ನು ನಿತಿನ್ ಶಿರಗೂರ್ ಕರ್ ನಿರ್ಮಾಣ ಮಾಡಿದ್ದು ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ವಾಮಾಚಾರ ನಡೆಯುತ್ತಿರುವ ಕುರಿತು ಮಾಹಿತಿ ಸಂಗ್ರಹಿಸಿ ಚಿತ್ರದಲ್ಲಿ ಅಳವಡಿಸಿಕೊಳ್ಳಲಾಗಿದೆ. ಮನರಂಜನೆಯ ಜೊತೆಗೆ ಮಾಹಿತಿ ನೀಡುವ ಪ್ರಯತ್ನವೂ ಈ ಸಿನಿಮಾದಲ್ಲಿದೆ. ಚಿತ್ರದಲ್ಲಿ ಶರತ್ ಲೋಹಿತಾಶ್ವ, ಅಯ್ಯಪ್ಪ ಶರ್ಮಾ, ಸಾಧುಕೋಕಿಲ, ಶರತ್ ಲೋಹಿತಾಶ್ವ, ಸ್ಪರ್ಶ ರೇಖ ಸೇರಿದಂತೆ ದೊಡ್ಡ ತಾರಾಗಣ ಕೂಡ ಇದೆ.

ಇದನ್ನೂ ವೀಕ್ಷಿಸಿ: ಮತ್ತೆ ಹುಟ್ಟಿಕೊಳ್ತು ಯಶ್-ನರ್ತನ್ ಕನಸಿನ ಗೋಪುರ: ರಾಕಿ ಜೊತೆ ಮಫ್ತಿ ಡೈರೆಕ್ಟರ್ ಸಿನಿಮಾ, ಇದು ನಿಜಾನ ?

03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!