ಭೂಗತ ಜಗತ್ತಿನ 'ಗರುಡಗಮನ ವೃಷಭವಾಹನ' ಸಿನಿಮಾ ಮೆಚ್ಚಿದ ಸಿನಿರಸಿಕರು

ಭೂಗತ ಜಗತ್ತಿನ 'ಗರುಡಗಮನ ವೃಷಭವಾಹನ' ಸಿನಿಮಾ ಮೆಚ್ಚಿದ ಸಿನಿರಸಿಕರು

Suvarna News   | Asianet News
Published : Nov 20, 2021, 10:46 AM ISTUpdated : Nov 20, 2021, 12:07 PM IST

ರಿಷಬ್‌ ಶೆಟ್ಟಿ ಹಾಗೂ ರಾಜ್‌ ಬಿ. ಶೆಟ್ಟಿ ಕಾಂಬಿನೇಷನ್‌ನ ಗರುಡಗಮನ ವೃಷಭವಾಹನ ಚಿತ್ರವು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಚಿತ್ರವನ್ನು ವೀಕ್ಷಿಸಿದ ಸಿನಿಪ್ರೇಕ್ಷಕರು ಸಿನಿಮಾವನ್ನು ಕೊಂಡಾಡಿದ್ದಾರೆ. ಮಂಗಳೂರಿನ ಭೂಗತ ಜಗತ್ತಿನ ಸುತ್ತ ಚಿತ್ರ ಕಥಾಹಂದರವಿದೆ. 
 

ರಿಷಬ್‌ ಶೆಟ್ಟಿ (Rishab Shetty) ಹಾಗೂ ರಾಜ್‌ ಬಿ. ಶೆಟ್ಟಿ (Raj B Shetty) ಕಾಂಬಿನೇಷನ್‌ನ 'ಗರುಡಗಮನ ವೃಷಭವಾಹನ' (Garuda Gamana Vrishabha Vahana) ಚಿತ್ರವು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ನಗರದ ಊರ್ವಶಿ ಚಿತ್ರಮಂದಿರದಲ್ಲಿ ಚಿತ್ರವನ್ನು ವೀಕ್ಷಿಸಿದ ಸಿನಿಪ್ರೇಕ್ಷಕರು ಸಿನಿಮಾವನ್ನು ಕೊಂಡಾಡಿದ್ದಾರೆ. ಜೊತೆಗೆ ರಿಷಬ್‌ ಶೆಟ್ಟಿ ಹಾಗೂ ರಾಜ್‌ ಬಿ. ಶೆಟ್ಟಿ ಅಭಿಮಾನಿಗಳಿಗೆ ಸಾಥ್ ಕೊಟ್ಟಿದ್ದು, ಒಂದು ಹೊಸ ಪ್ರಯತ್ನವನ್ನು ಮಾಡಿದ್ದೇವೆ. ಒಳ್ಳೆಯ ಪ್ರಯತ್ನ, ಮನಸುಗಳು, ಯೋಚನೆಗಳೆಲ್ಲಾ ಒಟ್ಟಾಗಿ ಸೇರಿದರೆ ಒಂದು ಒಳ್ಳೆಯ ಸಿನಿಮಾವಾಗುತ್ತದೆ. ಆ ಸಿನಿಮಾದಿಂದನೇ ನಾವೆಲ್ಲಾ. ಸಿನಿಮಾ ವೀಕ್ಷಿಸಿದ ಎಲ್ಲರಿಗೂ ಥ್ಯಾಂಕ್ಸ್ ಎಂದು ಹೇಳಿದ್ದಾರೆ.

'ಗರುಡಗಮನ ವೃಷಭವಾಹನ': ವಿಶೇಷ ಸಂದರ್ಶನದಲ್ಲಿ ರಾಜ್‌ ಬಿ. ಶೆಟ್ಟಿ ಹಾಗೂ ರಿಷಬ್‌ ಶೆಟ್ಟಿ

ಇದರಲ್ಲಿ ಗರುಡಗಮನ ಅಂದರೆ ವಿಷ್ಣು. ಪ್ರಧಾನ ಪಾತ್ರಗಳಲ್ಲಿ ಒಬ್ಬನಿಗೆ ವಿಷ್ಣುವಿನ ಸಂಯಮ ಸ್ವಭಾವ, ಇನ್ನೊಬ್ಬ ವೃಷಭವಾಹನ ಅಂದರೆ ಶಿವ, ಆತನದು ನಿಯಂತ್ರಣವೇ ಇಲ್ಲದ ವಿಪರೀತ ಸ್ವಭಾವ. ಇಂಥ ಸ್ವಭಾವದ ಇಬ್ಬರು ರೌಡಿಸಂನಲ್ಲಿ ಹೇಗೆ ಸೌಂಡ್‌ ಮಾಡ್ತಾರೆ ಅನ್ನುವ ಕಥೆ. ಇನ್ನು ಚಿತ್ರಕ್ಕೆ ರಾಜ್‌ ಬಿ ಶೆಟ್ಟಿ ಅವರೇ ಆಕ್ಷನ್ ಕಟ್ ಹೇಳಿದ್ದು, ಮಂಗಳೂರಿನ ಭೂಗತ ಜಗತ್ತಿನ ಸುತ್ತ ಕಥಾಹಂದರವಿದೆ. ಲೈಟರ್‌ ಬುದ್ಧ ಫಿಲಂನಡಿ ರವಿ ರೈ ಹಾಗೂ ವಚನ್‌ ಶೆಟ್ಟಿ ಚಿತ್ರ ನಿರ್ಮಿಸಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more