ಹೊಸ ವರ್ಷಕ್ಕೆ ಗಣೇಶ್​ ಹೊಸ ಸಿನೆಮಾ, ಸೌತ್ ಬಿಗ್ ಪ್ರೊಡಕ್ಷನ್ ಹೌಸ್​ನಿಂದ ಬಂಪರ್ ಆಫರ್!

ಹೊಸ ವರ್ಷಕ್ಕೆ ಗಣೇಶ್​ ಹೊಸ ಸಿನೆಮಾ, ಸೌತ್ ಬಿಗ್ ಪ್ರೊಡಕ್ಷನ್ ಹೌಸ್​ನಿಂದ ಬಂಪರ್ ಆಫರ್!

Published : Dec 29, 2024, 01:58 PM IST

ಕೃಷ್ಣಂ ಪ್ರಣಯ ಸಖಿ ಚಿತ್ರದ ಯಶಸ್ಸಿನ ನಂತರ, ಗೋಲ್ಡನ್ ಸ್ಟಾರ್ ಗಣೇಶ್ ಅವರು ಹೊಸ ಚಿತ್ರಕ್ಕೆ ಸಜ್ಜಾಗಿದ್ದಾರೆ. ಈ ಚಿತ್ರಕ್ಕೆ ದಕ್ಷಿಣ ಭಾರತದ ಪ್ರಮುಖ ನಿರ್ಮಾಣ ಸಂಸ್ಥೆಯೊಂದು ಬಂಡವಾಳ ಹೂಡಲಿದ್ದು, ಖ್ಯಾತ ನೃತ್ಯ ನಿರ್ದೇಶಕ ಧನಂಜಯ್ ನಿರ್ದೇಶನ ಮಾಡಲಿದ್ದಾರೆ.

ಈ ವರ್ಷ ಕೃಷ್ಣಂ ಪ್ರಣಯ ಸಖಿ ಸಿನಿಮಾ ಮೂಲಕ ಗೆಲುವಿನ ಟ್ರ್ಯಾಕ್​ಗೆ ಮರಳಿದ ಗೋಲ್ಡನ್ ಸ್ಟಾರ್ ಗಣೇಶ್ , ಹೊಸ ವರ್ಷಕ್ಕೆ ಹೊಸ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ಬರೋದಕ್ಕೆ ಸಜ್ಜಾಗಿದ್ದಾರೆ. ಸೌತ್ ಬಿಗ್ ಪ್ರೊಡಕ್ಷನ್ ಹೌಸ್ ಗಣೇಶ್ ಸಿನಿಮಾಗೆ ಬಂಡವಾಳ ಹೂಡ್ತಾ ಇದ್ದು, ಆ ಗೋಲ್ಡನ್ ಪ್ರಾಜೆಕ್ಟ್ ಕುರಿತ ಡಿಟೈಲ್ಸ್ ಇಲ್ಲಿದೆ ನೋಡಿ.

ಈ ವರ್ಷ ದ್ವಾಪರ ದಾಟುತಾ ಅಂತ ಹಾಡ್ತಾ ಮೊದಲ ಹಿಟ್ ಕೊಟ್ಟಿದ್ದು ಗೋಲ್ಡನ್ ಸ್ಟಾರ್ ಗಣೇಶ್. ಕೃಷ್ಣಂ ಪ್ರಣಯ ಸಖಿ ಸಿನಿಮಾದ ಗೆಲವು ಗಣೇಶ್​ ಕರಿಯರ್​ಗೆ ಬೂಸ್ಟ್ ಕೊಡೋದ್ರ ಜೊತೆಗೆ ಈ ವರ್ಷ ಸೋಲಿನಲ್ಲೇ ಮುಳುಗಿದ್ದ ಕನ್ನಡ ಇಂಡಸ್ಟ್ರಿಗೂ ಹುರುಪು ತದುಕೊಟ್ತು.

ಇದೀಗ ಹೊಸ ವರ್ಷಕ್ಕೆ ಹೊಸ ಚಿತ್ರಕ್ಕೆ ಗಣೇಶ್ ಸಜ್ಜಾಗ್ತಾ ಇದ್ದು, ಗಣಪನ ಸಿನಿಮಾಗೆ ಸೌತ್ ನ ಬಿಗ್ ಪ್ರೊಡಕ್ಷನ್ ಹೌಸ್ ಬಂಡವಾಳ ಹೂಡ್ತಾ ಇದೆ.  ‘ಕಾರ್ತಿಕೇಯ 2’, ‘ವೆಂಕಿ ಮಾಮ’, ‘ಓ ಬೇಬಿ’, ‘ಧಮಾಕಾ’ ನಂತಹ ಬಿಗ್ ಸಿನಿಮಾಗಳನ್ನ ನಿರ್ಮಿಸಿರೋ ಪೀಪಲ್ ಮೀಡಿಯಾ ಫ್ಯಾಕ್ಟರಿ’ ಗಣೇಶ್ ನಟನೆಯ ಮುಂದಿನ ಚಿತ್ರವನ್ನ ನಿರ್ಮಾಣ ಮಾಡಲಿದೆ.

ಹೆಸರಾಂತ ಡ್ಯಾನ್ಸ್ ಕೊರಿಯೋಗ್ರಾಫರ್​ ಧನಂಜಯ್‌  ಈ ಸಿನಿಮಾಗೆ ನಿರ್ದೇಶನ ಮಾಡಲಿದ್ದಾರೆ. ಗಣೇಶ್​ಗಾಗಿ ವಿಭಿನ್ನ ಕಥೆ ಹೆಣೆದಿರೋ ಧನಂಜಯ್ ಇನ್ನೇನು ಉಳಿದ ತಾರಾಗಣದ ಆಯ್ಕೆಯಲ್ಲಿ ತೊಡಗಿಕೊಂಡಿದ್ದಾರೆ. ಜನವರಿಯಲ್ಲಿ ಈ ಸಿನಿಮಾದ ಆಫೀಷಿಯಲ್ ಅನೌನ್ಸ್ ಮೆಂಟ್ ಆಗಲಿದೆ.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more