'ಕರ್ನಾಟಕ ರತ್ನ'ನಿಗೆ ಬೊಮ್ಮಾಯಿ ಸರ್ಕಾರದ 'ಅಪ್ಪು'ಗೆಯ ಅಭಿಮಾನ

'ಕರ್ನಾಟಕ ರತ್ನ'ನಿಗೆ ಬೊಮ್ಮಾಯಿ ಸರ್ಕಾರದ 'ಅಪ್ಪು'ಗೆಯ ಅಭಿಮಾನ

Published : Nov 01, 2022, 02:28 PM IST

ಅಪ್ಪು ಉಸಿರು ಚೆಲ್ಲಿದ ಕ್ಷಣದಿಂದ ಇಂದು ನಡೆಯುವ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದವರೆಗೆ ಹೆಜ್ಜೆ ಹೆಜ್ಜೆಗೂ ದೊಡ್ಮನೆ ಜೊತೆ ಬೊಮ್ಮಾಯಿ ಸರ್ಕಾರ ನಿಂತಿದೆ.
 

ಇಂದು ಪುನೀತ್ ರಾಜ್‌ಕುಮಾರ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗ್ತಿದೆ. ಇದು ಅಭಿಮಾನದ ಅರಸನಿಗೆ ಬೊಮ್ಮಾಯಿ ಸರ್ಕಾರದ ಅಪ್ಪುಗೆಯ ಅಭಿಮಾನ. ಕಳೆದ ವರ್ಷ ಘೋಷಣೆ ಮಾಡಿದಂತೆ ಅಪ್ಪುಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗ್ತಿದೆ. ಈ ಮೂಲಕ ಯುವರತ್ನನಿಗೆ ರಾಜ್ಯ ಸರ್ಕಾರ ರಾಜ್ಯದ ಅತೀ ದೊಡ್ಡ ಗೌರವವನ್ನು ಸಲ್ಲಿಸ್ತಾ ಇದೆ.

ಅಪ್ಪುಗೆ ಕರ್ನಾಟಕ ರತ್ನ; ಬೆಂಗಳೂರಿಗೆ ಆಗಮಿಸಿದ ಸೂಪರ್ ಸ್ಟಾರ್ ರಜನಿಕಾಂತ್‌ಗೆ ಅದ್ದೂರಿ ಸ್ವಾಗತ

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more