ಅದ್ಭುತ ಕಾರ್ಯಕ್ರಮ, ದಿಗ್ಗಜರ ಸಮಾಗಮ... ಡಿವೈನ್ ಸ್ಟಾರ್‌ಗೆ ಸಿಕ್ಕಿತ್ತು ಮೈಜುಮ್ಮೆನ್ನಿಸುವ ದೈವೀ ಸ್ವಾಗತ !

ಅದ್ಭುತ ಕಾರ್ಯಕ್ರಮ, ದಿಗ್ಗಜರ ಸಮಾಗಮ... ಡಿವೈನ್ ಸ್ಟಾರ್‌ಗೆ ಸಿಕ್ಕಿತ್ತು ಮೈಜುಮ್ಮೆನ್ನಿಸುವ ದೈವೀ ಸ್ವಾಗತ !

Published : Jul 14, 2023, 02:54 PM IST

ದಿಗ್ಗಜರ ಸಮಾಗಮದಲ್ಲಿ ಕಾಂತಾರ ಶಿವ ಬಿಚ್ಚಿಟ್ಟ ಸತ್ಯ.!
ಕಾಂತಾರ ಡೈಲಾಗ್ ಹೊಡೆದು ಥ್ರಿಲ್ ಕೊಟ್ಟ ರಿಷಬ್!
ಚಪ್ಪಲಿ ಬಿಚ್ಚಿ ವರಾಹ ರೂಪಂ ಹಾಡಿದ ಗಾಯಕ!
 

ತಮಿಳು ಚಿತ್ರರಂಗದ ಅತಿದೊಡ್ಡ ಪ್ರಶಸ್ತಿ ಕಾರ್ಯಕ್ರಮ ಇದಾಗಿತ್ತು. ಕಾಲಿವುಡ್, ಟಾಲಿವುಡ್ ಮಾಲಿವುಡ್ ಸ್ಯಾಂಡಲ್ವುಡ್ (Sandalwood) ಸೇರಿದಂತೆ ಸೌತ್ ನ ನಾಲ್ಕೂ ಭಾಷೆಯ ದಿಗ್ಗಜರ ಸಮಾಗಮ ಈ ಕಾರ್ಯಕ್ರಮದಲ್ಲಾಗಿತ್ತು. 10 ವರ್ಷಗಳ ಹಿಂದೆ ಕಿರಿಕ್ ಪಾರ್ಟಿಗೆ ರಕ್ಷಿತ್ ಶೆಟ್ಟಿ ಇದೇ ಕಾರ್ಯಕ್ರಮದಲ್ಲಿ ಅವಾರ್ಡ್ ಪಡೆದುಕೊಂಡಿದ್ದರು. ಆ ಸಿನಿಮಾ ನಿರ್ದೇಶಿಸಿದ್ದ ರಿಷಬ್ ಕೂಡ ರಕ್ಷಿತ್ ಜೊತೆಗಿದ್ದರು. ಇದೀಗ ರಿಷಬ್ಗೆ ಕಾಂತಾರ(Kantara) ಚಿತ್ರದ ಬಹುದೊಡ್ಡ ಯಶಸ್ಸಿನ ಹಿನ್ನೆಲೆಯಲ್ಲಿ ಅದ್ದೂರಿ ಸ್ವಾಗತ ಕೋರಿ ವೇದಿಕೆಗೆ ಕರೆತಂದರು. ಇನ್ನು ರಿಷಬ್ ಶೆಟ್ಟಿ(Rishab shetty) ಅಚ್ಚರಿಯ ವಿಚಾಋವೊಂದನ್ನು ಇಲ್ಲಿ ಬಿಚ್ಚಿಟ್ಟರು. ಕಾಂತಾರಕ್ಕೆ ಮೊದಲಬಾರಿಗೆ ಸಿಕ್ಕ ಅವಾರ್ಡ್ ಕೊಟ್ಟದ್ದೆ ತಲೈವರ್ ಎನ್ನುವ ವಿಚಾರವನ್ನು ಹೇಳಿದರು.  ಆ ಗೋಲ್ಡ್ ಮೆಡಲ್ನಲ್ಲಿ  ಬಾಬಾ ಚಿನ್ಹೆ ಇರುವುದನ್ನೂ ಹೇಳಿದ್ದರು. ಕಾಂತಾರ ಸೃಷ್ಟಿಸಿದ ಮ್ಯಾಜಿಕ್ ಗೆ ಎಲ್ಲರೂ ತಲೆಬಾಗಲೇ ಬೇಕು. ಈ ಸಿನಿಮಾದ ಜೀವಾಳವೇ ವರಾಹರೂಪಂ ಹಾಡು. ಈ ಹಾಡನ್ನುಹಾಡಿದ ಗಾಯಕ ವಿಗ್ನೇ ಶಿವನ್ ಮೂಲತಃ ತಮಿಳಿನವರು. ಇದೇ ಕಾರ್ಯಕ್ರಮದಲ್ಲಿ ವಿಗ್ನೇಶ್‌ಗೂ ಅವಾರ್ಡ್ ನೀಡಲಾಯಿತು.

ಇದನ್ನೂ ವೀಕ್ಷಿಸಿ: ನೆನಪಿದೆಯಾ 2019ರ ಆ ಸೋಲು..? : ಚಂದ್ರಯಾನಕ್ಕೆ ವಿಜ್ಞಾನದಲ್ಲಿ ಇರುವ ಸವಾಲುಗಳೇನು..?

05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
04:44ನಾ ಬಂದೆ ಚಿನ್ನ: 'ದಿ ಡೆವಿಲ್' ಗ್ರ್ಯಾಂಡ್ ಎಂಟ್ರಿ.. ರಾಜ್ಯಾದ್ಯಂತ 400+ ಸ್ಕ್ರೀನ್‌ಗಳಲ್ಲಿ ದರ್ಶನ್ ಆಟ ಶುರು
05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
Read more