ಅದ್ಭುತ ಕಾರ್ಯಕ್ರಮ, ದಿಗ್ಗಜರ ಸಮಾಗಮ... ಡಿವೈನ್ ಸ್ಟಾರ್‌ಗೆ ಸಿಕ್ಕಿತ್ತು ಮೈಜುಮ್ಮೆನ್ನಿಸುವ ದೈವೀ ಸ್ವಾಗತ !

ಅದ್ಭುತ ಕಾರ್ಯಕ್ರಮ, ದಿಗ್ಗಜರ ಸಮಾಗಮ... ಡಿವೈನ್ ಸ್ಟಾರ್‌ಗೆ ಸಿಕ್ಕಿತ್ತು ಮೈಜುಮ್ಮೆನ್ನಿಸುವ ದೈವೀ ಸ್ವಾಗತ !

Published : Jul 14, 2023, 02:54 PM IST

ದಿಗ್ಗಜರ ಸಮಾಗಮದಲ್ಲಿ ಕಾಂತಾರ ಶಿವ ಬಿಚ್ಚಿಟ್ಟ ಸತ್ಯ.!
ಕಾಂತಾರ ಡೈಲಾಗ್ ಹೊಡೆದು ಥ್ರಿಲ್ ಕೊಟ್ಟ ರಿಷಬ್!
ಚಪ್ಪಲಿ ಬಿಚ್ಚಿ ವರಾಹ ರೂಪಂ ಹಾಡಿದ ಗಾಯಕ!
 

ತಮಿಳು ಚಿತ್ರರಂಗದ ಅತಿದೊಡ್ಡ ಪ್ರಶಸ್ತಿ ಕಾರ್ಯಕ್ರಮ ಇದಾಗಿತ್ತು. ಕಾಲಿವುಡ್, ಟಾಲಿವುಡ್ ಮಾಲಿವುಡ್ ಸ್ಯಾಂಡಲ್ವುಡ್ (Sandalwood) ಸೇರಿದಂತೆ ಸೌತ್ ನ ನಾಲ್ಕೂ ಭಾಷೆಯ ದಿಗ್ಗಜರ ಸಮಾಗಮ ಈ ಕಾರ್ಯಕ್ರಮದಲ್ಲಾಗಿತ್ತು. 10 ವರ್ಷಗಳ ಹಿಂದೆ ಕಿರಿಕ್ ಪಾರ್ಟಿಗೆ ರಕ್ಷಿತ್ ಶೆಟ್ಟಿ ಇದೇ ಕಾರ್ಯಕ್ರಮದಲ್ಲಿ ಅವಾರ್ಡ್ ಪಡೆದುಕೊಂಡಿದ್ದರು. ಆ ಸಿನಿಮಾ ನಿರ್ದೇಶಿಸಿದ್ದ ರಿಷಬ್ ಕೂಡ ರಕ್ಷಿತ್ ಜೊತೆಗಿದ್ದರು. ಇದೀಗ ರಿಷಬ್ಗೆ ಕಾಂತಾರ(Kantara) ಚಿತ್ರದ ಬಹುದೊಡ್ಡ ಯಶಸ್ಸಿನ ಹಿನ್ನೆಲೆಯಲ್ಲಿ ಅದ್ದೂರಿ ಸ್ವಾಗತ ಕೋರಿ ವೇದಿಕೆಗೆ ಕರೆತಂದರು. ಇನ್ನು ರಿಷಬ್ ಶೆಟ್ಟಿ(Rishab shetty) ಅಚ್ಚರಿಯ ವಿಚಾಋವೊಂದನ್ನು ಇಲ್ಲಿ ಬಿಚ್ಚಿಟ್ಟರು. ಕಾಂತಾರಕ್ಕೆ ಮೊದಲಬಾರಿಗೆ ಸಿಕ್ಕ ಅವಾರ್ಡ್ ಕೊಟ್ಟದ್ದೆ ತಲೈವರ್ ಎನ್ನುವ ವಿಚಾರವನ್ನು ಹೇಳಿದರು.  ಆ ಗೋಲ್ಡ್ ಮೆಡಲ್ನಲ್ಲಿ  ಬಾಬಾ ಚಿನ್ಹೆ ಇರುವುದನ್ನೂ ಹೇಳಿದ್ದರು. ಕಾಂತಾರ ಸೃಷ್ಟಿಸಿದ ಮ್ಯಾಜಿಕ್ ಗೆ ಎಲ್ಲರೂ ತಲೆಬಾಗಲೇ ಬೇಕು. ಈ ಸಿನಿಮಾದ ಜೀವಾಳವೇ ವರಾಹರೂಪಂ ಹಾಡು. ಈ ಹಾಡನ್ನುಹಾಡಿದ ಗಾಯಕ ವಿಗ್ನೇ ಶಿವನ್ ಮೂಲತಃ ತಮಿಳಿನವರು. ಇದೇ ಕಾರ್ಯಕ್ರಮದಲ್ಲಿ ವಿಗ್ನೇಶ್‌ಗೂ ಅವಾರ್ಡ್ ನೀಡಲಾಯಿತು.

ಇದನ್ನೂ ವೀಕ್ಷಿಸಿ: ನೆನಪಿದೆಯಾ 2019ರ ಆ ಸೋಲು..? : ಚಂದ್ರಯಾನಕ್ಕೆ ವಿಜ್ಞಾನದಲ್ಲಿ ಇರುವ ಸವಾಲುಗಳೇನು..?

04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
Read more