ಕೆಸಿ‌ಸಿ ಕ್ರಿಕೆಟ್ ಟೂರ್ನಮೆಂಟ್‌ಗೆ ಮೈದಾನ ಸಿದ್ಧ: ಕನ್ನಡದ ದಿಗ್ಗಜ ನಟರ ತಂಡಗಳು ಯಾವುವು?

ಕೆಸಿ‌ಸಿ ಕ್ರಿಕೆಟ್ ಟೂರ್ನಮೆಂಟ್‌ಗೆ ಮೈದಾನ ಸಿದ್ಧ: ಕನ್ನಡದ ದಿಗ್ಗಜ ನಟರ ತಂಡಗಳು ಯಾವುವು?

Published : Jan 28, 2023, 04:25 PM IST

ಕರ್ನಾಟಕ ಚಲನಚಿತ್ರ ಕಪ್ ಆವೃತ್ತಿ ಮೂರು, ಫೆಬ್ರವರಿ 25 ಮತ್ತು 26ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದೆ. 
 

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೆಸಿ‌ಸಿ ಕ್ರಿಕೆಟ್ ಟೂರ್ನಮೆಂಟ್ ನಡೆಯುತ್ತಿದೆ. ಹೀಗಾಗಿ ಚಿನ್ನಸ್ವಾಮಿ ಮೈದಾನದ ಲಾಂಜ್'ನಲ್ಲಿ ಕೆಸಿಸಿ ಆಟಗಾರರ ಹರಾಜು ಪ್ರಕ್ರಿಯೆ ನಡೆದಿದೆ. ಈ ಪ್ಲೇಯರ್ಸ್ ಸೆಲೆಕ್ಷನ್ ಈವೆಂಟ್'ನಲ್ಲಿ ಸ್ಯಾಂಡಲ್ ವುಡ್ ಟಾಪ್ ತಾರೆಯರ ಸಮಾಗಮ ಆಗಿತ್ತು. ಕಿಚ್ಚ ಸುದೀಪ್, ಶಿವಣ್ಣ, ಅಶ್ವಿನಿ ಪುನೀತ್ ರಾಜ್ ಕುಮಾರ್, ರಮ್ಯಾ, ಡಾಲಿ ಧನಂಜಯ್, ಧ್ರುವ ಸರ್ಜಾ, ಗಣೇಶ್, ಜಗ್ಗೇಶ್, ತಾರಾ, ಶೃತಿ, ಸುಧಾರಾಣಿ ಮಾಲಾಶ್ರೀ, ಶರಣ್ ಸೇರಿದಂತೆ ನಿರ್ಮಾಪಕ, ನಿರ್ದೇಶಕರು ಒಟ್ಟಿಗೆ ಕಾಣಿಸಿದ್ರು.  ಕೆಸಿಸಿ ಪಾರ್ಟ್ 3ನಲ್ಲಿ ಕನ್ನಡದ ಆರು ದಿಗ್ಗಜ ನಟರು, ಆರು ತಂಡಗಳಿಗೆ ಫೇಸ್ ಆಫ್ ದಿ ಟೀಂ ಆಗಿದ್ದಾರೆ. ಶಿವರಾಜ್ ಕುಮಾರ್ ಒಡೆಯರ್ ಚಾರ್ಜಸ್, ಸುದೀಪ್ ಹೊಯ್ಸಳ ಈಗಲ್ಸ್, ಧ್ರುವ ಸರ್ಜಾ ರಾಷ್ಟ್ರಕೂಟ ಪ್ಯಾಂಥರ್ಸ್, ಗಣೇಶ್ ಕದಂಬ ಲಯನ್ಸ್, ಡಾಲಿ ಧನಂಜಯ್ ಗಂಗಾ ವಾರಿಯರ್ಸ್, ರಿಯಲ್ ಸ್ಟಾರ್ ಉಪೇಂದ್ರ ವಿಜಯ ನಗರ ಪೇಟ್ರಿಯಾಡ್ಸ್ ತಂಡ ಸೇರಿಕೊಂಡಿದ್ದಾರೆ.

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more