ಕೆಸಿ‌ಸಿ ಕ್ರಿಕೆಟ್ ಟೂರ್ನಮೆಂಟ್‌ಗೆ ಮೈದಾನ ಸಿದ್ಧ: ಕನ್ನಡದ ದಿಗ್ಗಜ ನಟರ ತಂಡಗಳು ಯಾವುವು?

ಕೆಸಿ‌ಸಿ ಕ್ರಿಕೆಟ್ ಟೂರ್ನಮೆಂಟ್‌ಗೆ ಮೈದಾನ ಸಿದ್ಧ: ಕನ್ನಡದ ದಿಗ್ಗಜ ನಟರ ತಂಡಗಳು ಯಾವುವು?

Published : Jan 28, 2023, 04:25 PM IST

ಕರ್ನಾಟಕ ಚಲನಚಿತ್ರ ಕಪ್ ಆವೃತ್ತಿ ಮೂರು, ಫೆಬ್ರವರಿ 25 ಮತ್ತು 26ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದೆ. 
 

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೆಸಿ‌ಸಿ ಕ್ರಿಕೆಟ್ ಟೂರ್ನಮೆಂಟ್ ನಡೆಯುತ್ತಿದೆ. ಹೀಗಾಗಿ ಚಿನ್ನಸ್ವಾಮಿ ಮೈದಾನದ ಲಾಂಜ್'ನಲ್ಲಿ ಕೆಸಿಸಿ ಆಟಗಾರರ ಹರಾಜು ಪ್ರಕ್ರಿಯೆ ನಡೆದಿದೆ. ಈ ಪ್ಲೇಯರ್ಸ್ ಸೆಲೆಕ್ಷನ್ ಈವೆಂಟ್'ನಲ್ಲಿ ಸ್ಯಾಂಡಲ್ ವುಡ್ ಟಾಪ್ ತಾರೆಯರ ಸಮಾಗಮ ಆಗಿತ್ತು. ಕಿಚ್ಚ ಸುದೀಪ್, ಶಿವಣ್ಣ, ಅಶ್ವಿನಿ ಪುನೀತ್ ರಾಜ್ ಕುಮಾರ್, ರಮ್ಯಾ, ಡಾಲಿ ಧನಂಜಯ್, ಧ್ರುವ ಸರ್ಜಾ, ಗಣೇಶ್, ಜಗ್ಗೇಶ್, ತಾರಾ, ಶೃತಿ, ಸುಧಾರಾಣಿ ಮಾಲಾಶ್ರೀ, ಶರಣ್ ಸೇರಿದಂತೆ ನಿರ್ಮಾಪಕ, ನಿರ್ದೇಶಕರು ಒಟ್ಟಿಗೆ ಕಾಣಿಸಿದ್ರು.  ಕೆಸಿಸಿ ಪಾರ್ಟ್ 3ನಲ್ಲಿ ಕನ್ನಡದ ಆರು ದಿಗ್ಗಜ ನಟರು, ಆರು ತಂಡಗಳಿಗೆ ಫೇಸ್ ಆಫ್ ದಿ ಟೀಂ ಆಗಿದ್ದಾರೆ. ಶಿವರಾಜ್ ಕುಮಾರ್ ಒಡೆಯರ್ ಚಾರ್ಜಸ್, ಸುದೀಪ್ ಹೊಯ್ಸಳ ಈಗಲ್ಸ್, ಧ್ರುವ ಸರ್ಜಾ ರಾಷ್ಟ್ರಕೂಟ ಪ್ಯಾಂಥರ್ಸ್, ಗಣೇಶ್ ಕದಂಬ ಲಯನ್ಸ್, ಡಾಲಿ ಧನಂಜಯ್ ಗಂಗಾ ವಾರಿಯರ್ಸ್, ರಿಯಲ್ ಸ್ಟಾರ್ ಉಪೇಂದ್ರ ವಿಜಯ ನಗರ ಪೇಟ್ರಿಯಾಡ್ಸ್ ತಂಡ ಸೇರಿಕೊಂಡಿದ್ದಾರೆ.

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more