ಕೆಸಿ‌ಸಿ ಕ್ರಿಕೆಟ್ ಟೂರ್ನಮೆಂಟ್‌ಗೆ ಮೈದಾನ ಸಿದ್ಧ: ಕನ್ನಡದ ದಿಗ್ಗಜ ನಟರ ತಂಡಗಳು ಯಾವುವು?

ಕೆಸಿ‌ಸಿ ಕ್ರಿಕೆಟ್ ಟೂರ್ನಮೆಂಟ್‌ಗೆ ಮೈದಾನ ಸಿದ್ಧ: ಕನ್ನಡದ ದಿಗ್ಗಜ ನಟರ ತಂಡಗಳು ಯಾವುವು?

Published : Jan 28, 2023, 04:25 PM IST

ಕರ್ನಾಟಕ ಚಲನಚಿತ್ರ ಕಪ್ ಆವೃತ್ತಿ ಮೂರು, ಫೆಬ್ರವರಿ 25 ಮತ್ತು 26ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದೆ. 
 

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೆಸಿ‌ಸಿ ಕ್ರಿಕೆಟ್ ಟೂರ್ನಮೆಂಟ್ ನಡೆಯುತ್ತಿದೆ. ಹೀಗಾಗಿ ಚಿನ್ನಸ್ವಾಮಿ ಮೈದಾನದ ಲಾಂಜ್'ನಲ್ಲಿ ಕೆಸಿಸಿ ಆಟಗಾರರ ಹರಾಜು ಪ್ರಕ್ರಿಯೆ ನಡೆದಿದೆ. ಈ ಪ್ಲೇಯರ್ಸ್ ಸೆಲೆಕ್ಷನ್ ಈವೆಂಟ್'ನಲ್ಲಿ ಸ್ಯಾಂಡಲ್ ವುಡ್ ಟಾಪ್ ತಾರೆಯರ ಸಮಾಗಮ ಆಗಿತ್ತು. ಕಿಚ್ಚ ಸುದೀಪ್, ಶಿವಣ್ಣ, ಅಶ್ವಿನಿ ಪುನೀತ್ ರಾಜ್ ಕುಮಾರ್, ರಮ್ಯಾ, ಡಾಲಿ ಧನಂಜಯ್, ಧ್ರುವ ಸರ್ಜಾ, ಗಣೇಶ್, ಜಗ್ಗೇಶ್, ತಾರಾ, ಶೃತಿ, ಸುಧಾರಾಣಿ ಮಾಲಾಶ್ರೀ, ಶರಣ್ ಸೇರಿದಂತೆ ನಿರ್ಮಾಪಕ, ನಿರ್ದೇಶಕರು ಒಟ್ಟಿಗೆ ಕಾಣಿಸಿದ್ರು.  ಕೆಸಿಸಿ ಪಾರ್ಟ್ 3ನಲ್ಲಿ ಕನ್ನಡದ ಆರು ದಿಗ್ಗಜ ನಟರು, ಆರು ತಂಡಗಳಿಗೆ ಫೇಸ್ ಆಫ್ ದಿ ಟೀಂ ಆಗಿದ್ದಾರೆ. ಶಿವರಾಜ್ ಕುಮಾರ್ ಒಡೆಯರ್ ಚಾರ್ಜಸ್, ಸುದೀಪ್ ಹೊಯ್ಸಳ ಈಗಲ್ಸ್, ಧ್ರುವ ಸರ್ಜಾ ರಾಷ್ಟ್ರಕೂಟ ಪ್ಯಾಂಥರ್ಸ್, ಗಣೇಶ್ ಕದಂಬ ಲಯನ್ಸ್, ಡಾಲಿ ಧನಂಜಯ್ ಗಂಗಾ ವಾರಿಯರ್ಸ್, ರಿಯಲ್ ಸ್ಟಾರ್ ಉಪೇಂದ್ರ ವಿಜಯ ನಗರ ಪೇಟ್ರಿಯಾಡ್ಸ್ ತಂಡ ಸೇರಿಕೊಂಡಿದ್ದಾರೆ.

05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
24:18ರಿಷಬ್​​ ಶೆಟ್ಟಿ ಮಡಿಲಲ್ಲಿ ಮಲಗಿದ ದೈವ ನರ್ತಕ: ದೈವಾರಾಧಕರ ಆಕ್ರೋಶ, ಏನಿದು ಪಂಜುರ್ಲಿ?
03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
Read more