Dr Rajkumar: 'ಬಾಳುವಂತ ಹೂವೆ, ಬಾಡುವಾಸೆ ಏಕೆ'?: ವ್ಯಕ್ತಿಯ ಪ್ರಾಣ ಉಳಿಸಿದ ಅಣ್ಣಾವ್ರ ಹಾಡು

Dr Rajkumar: 'ಬಾಳುವಂತ ಹೂವೆ, ಬಾಡುವಾಸೆ ಏಕೆ'?: ವ್ಯಕ್ತಿಯ ಪ್ರಾಣ ಉಳಿಸಿದ ಅಣ್ಣಾವ್ರ ಹಾಡು

Published : Feb 13, 2023, 11:52 AM IST

ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ ವ್ಯಕ್ತಿಯನ್ನು ಅಣ್ಣಾವ್ರ ಹಾಡು ಬದುಕಿಸಿದೆ. ಈ ಕುರಿತು ಸಂಗೀತ ಲೋಕದ ಮಾಂತ್ರಿಕ ಹಂಸಲೇಖ ಹೇಳಿದ್ದಾರೆ. 
 

ವರ ನಟ ಡಾ. ರಾಜ್ ಕುಮಾರ್ ಅವರಿಂದ ಸ್ಫೂರ್ತಿ ಪಡೆದ ವ್ಯಕ್ತಿಯೊಬ್ಬನ ಸ್ಟೋರಿಯನ್ನು ನಾದಬ್ರಹ್ಮ ಹಂಸಲೇಖ ಹೇಳಿದ್ದಾರೆ. ಆತ್ಯಹತ್ಯೆ ಮಾಡಿಕೊಳ್ಳಬೇಕು ಅಂತ ವ್ಯಕ್ತಿಯೊಬ್ಬ ಹೋಗಿದ್ದಾನೆ. ಆಮೇಲೆ ಡಾ. ರಾಜ್‌ಕುಮಾರ್ ಅವರ ಹಾಡು ಕೇಳಿದ್ದಾನೆ. ಆ ಮೇಲೆ ಸಾಯೋದು ತಪ್ಪು ಅಂತ ಅನಿಸಿ ಮನೆಗೆ ಬಂದಿದ್ದಾನೆ ಅಂತ ಹಂಸಲೇಖ ಹೇಳಿದ್ದಾರೆ. ಆಕಸ್ಮಿಕ ಸಿನಿಮಾದ ಬಾಳುವಂತ ಹೂವೆ ಬಾಡುವಾಸೆ ಏಕೆ ಹಾಡು ಕೂಡ ಹಾಡು ಒಬ್ಬ ಮನುಷ್ಯನ ಪ್ರಾಣ ಉಳಿಸಿದೆ. ಹಾಗೂ ಈ ಹಾಡು ಎಷ್ಟೋ ಜನರ ಬದುಕಿಗೆ ಸ್ಫೂರ್ತಿ ಆಗಿದೆ.

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more