Dr Rajkumar: 'ಬಾಳುವಂತ ಹೂವೆ, ಬಾಡುವಾಸೆ ಏಕೆ'?: ವ್ಯಕ್ತಿಯ ಪ್ರಾಣ ಉಳಿಸಿದ ಅಣ್ಣಾವ್ರ ಹಾಡು

Dr Rajkumar: 'ಬಾಳುವಂತ ಹೂವೆ, ಬಾಡುವಾಸೆ ಏಕೆ'?: ವ್ಯಕ್ತಿಯ ಪ್ರಾಣ ಉಳಿಸಿದ ಅಣ್ಣಾವ್ರ ಹಾಡು

Published : Feb 13, 2023, 11:52 AM IST

ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ ವ್ಯಕ್ತಿಯನ್ನು ಅಣ್ಣಾವ್ರ ಹಾಡು ಬದುಕಿಸಿದೆ. ಈ ಕುರಿತು ಸಂಗೀತ ಲೋಕದ ಮಾಂತ್ರಿಕ ಹಂಸಲೇಖ ಹೇಳಿದ್ದಾರೆ. 
 

ವರ ನಟ ಡಾ. ರಾಜ್ ಕುಮಾರ್ ಅವರಿಂದ ಸ್ಫೂರ್ತಿ ಪಡೆದ ವ್ಯಕ್ತಿಯೊಬ್ಬನ ಸ್ಟೋರಿಯನ್ನು ನಾದಬ್ರಹ್ಮ ಹಂಸಲೇಖ ಹೇಳಿದ್ದಾರೆ. ಆತ್ಯಹತ್ಯೆ ಮಾಡಿಕೊಳ್ಳಬೇಕು ಅಂತ ವ್ಯಕ್ತಿಯೊಬ್ಬ ಹೋಗಿದ್ದಾನೆ. ಆಮೇಲೆ ಡಾ. ರಾಜ್‌ಕುಮಾರ್ ಅವರ ಹಾಡು ಕೇಳಿದ್ದಾನೆ. ಆ ಮೇಲೆ ಸಾಯೋದು ತಪ್ಪು ಅಂತ ಅನಿಸಿ ಮನೆಗೆ ಬಂದಿದ್ದಾನೆ ಅಂತ ಹಂಸಲೇಖ ಹೇಳಿದ್ದಾರೆ. ಆಕಸ್ಮಿಕ ಸಿನಿಮಾದ ಬಾಳುವಂತ ಹೂವೆ ಬಾಡುವಾಸೆ ಏಕೆ ಹಾಡು ಕೂಡ ಹಾಡು ಒಬ್ಬ ಮನುಷ್ಯನ ಪ್ರಾಣ ಉಳಿಸಿದೆ. ಹಾಗೂ ಈ ಹಾಡು ಎಷ್ಟೋ ಜನರ ಬದುಕಿಗೆ ಸ್ಫೂರ್ತಿ ಆಗಿದೆ.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more