Dr Rajkumar: 'ಬಾಳುವಂತ ಹೂವೆ, ಬಾಡುವಾಸೆ ಏಕೆ'?: ವ್ಯಕ್ತಿಯ ಪ್ರಾಣ ಉಳಿಸಿದ ಅಣ್ಣಾವ್ರ ಹಾಡು

Dr Rajkumar: 'ಬಾಳುವಂತ ಹೂವೆ, ಬಾಡುವಾಸೆ ಏಕೆ'?: ವ್ಯಕ್ತಿಯ ಪ್ರಾಣ ಉಳಿಸಿದ ಅಣ್ಣಾವ್ರ ಹಾಡು

Published : Feb 13, 2023, 11:52 AM IST

ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ ವ್ಯಕ್ತಿಯನ್ನು ಅಣ್ಣಾವ್ರ ಹಾಡು ಬದುಕಿಸಿದೆ. ಈ ಕುರಿತು ಸಂಗೀತ ಲೋಕದ ಮಾಂತ್ರಿಕ ಹಂಸಲೇಖ ಹೇಳಿದ್ದಾರೆ. 
 

ವರ ನಟ ಡಾ. ರಾಜ್ ಕುಮಾರ್ ಅವರಿಂದ ಸ್ಫೂರ್ತಿ ಪಡೆದ ವ್ಯಕ್ತಿಯೊಬ್ಬನ ಸ್ಟೋರಿಯನ್ನು ನಾದಬ್ರಹ್ಮ ಹಂಸಲೇಖ ಹೇಳಿದ್ದಾರೆ. ಆತ್ಯಹತ್ಯೆ ಮಾಡಿಕೊಳ್ಳಬೇಕು ಅಂತ ವ್ಯಕ್ತಿಯೊಬ್ಬ ಹೋಗಿದ್ದಾನೆ. ಆಮೇಲೆ ಡಾ. ರಾಜ್‌ಕುಮಾರ್ ಅವರ ಹಾಡು ಕೇಳಿದ್ದಾನೆ. ಆ ಮೇಲೆ ಸಾಯೋದು ತಪ್ಪು ಅಂತ ಅನಿಸಿ ಮನೆಗೆ ಬಂದಿದ್ದಾನೆ ಅಂತ ಹಂಸಲೇಖ ಹೇಳಿದ್ದಾರೆ. ಆಕಸ್ಮಿಕ ಸಿನಿಮಾದ ಬಾಳುವಂತ ಹೂವೆ ಬಾಡುವಾಸೆ ಏಕೆ ಹಾಡು ಕೂಡ ಹಾಡು ಒಬ್ಬ ಮನುಷ್ಯನ ಪ್ರಾಣ ಉಳಿಸಿದೆ. ಹಾಗೂ ಈ ಹಾಡು ಎಷ್ಟೋ ಜನರ ಬದುಕಿಗೆ ಸ್ಫೂರ್ತಿ ಆಗಿದೆ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more