Dr Rajkumar: 'ಬಾಳುವಂತ ಹೂವೆ, ಬಾಡುವಾಸೆ ಏಕೆ'?: ವ್ಯಕ್ತಿಯ ಪ್ರಾಣ ಉಳಿಸಿದ ಅಣ್ಣಾವ್ರ ಹಾಡು

Dr Rajkumar: 'ಬಾಳುವಂತ ಹೂವೆ, ಬಾಡುವಾಸೆ ಏಕೆ'?: ವ್ಯಕ್ತಿಯ ಪ್ರಾಣ ಉಳಿಸಿದ ಅಣ್ಣಾವ್ರ ಹಾಡು

Published : Feb 13, 2023, 11:52 AM IST

ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿದ್ದ ವ್ಯಕ್ತಿಯನ್ನು ಅಣ್ಣಾವ್ರ ಹಾಡು ಬದುಕಿಸಿದೆ. ಈ ಕುರಿತು ಸಂಗೀತ ಲೋಕದ ಮಾಂತ್ರಿಕ ಹಂಸಲೇಖ ಹೇಳಿದ್ದಾರೆ. 
 

ವರ ನಟ ಡಾ. ರಾಜ್ ಕುಮಾರ್ ಅವರಿಂದ ಸ್ಫೂರ್ತಿ ಪಡೆದ ವ್ಯಕ್ತಿಯೊಬ್ಬನ ಸ್ಟೋರಿಯನ್ನು ನಾದಬ್ರಹ್ಮ ಹಂಸಲೇಖ ಹೇಳಿದ್ದಾರೆ. ಆತ್ಯಹತ್ಯೆ ಮಾಡಿಕೊಳ್ಳಬೇಕು ಅಂತ ವ್ಯಕ್ತಿಯೊಬ್ಬ ಹೋಗಿದ್ದಾನೆ. ಆಮೇಲೆ ಡಾ. ರಾಜ್‌ಕುಮಾರ್ ಅವರ ಹಾಡು ಕೇಳಿದ್ದಾನೆ. ಆ ಮೇಲೆ ಸಾಯೋದು ತಪ್ಪು ಅಂತ ಅನಿಸಿ ಮನೆಗೆ ಬಂದಿದ್ದಾನೆ ಅಂತ ಹಂಸಲೇಖ ಹೇಳಿದ್ದಾರೆ. ಆಕಸ್ಮಿಕ ಸಿನಿಮಾದ ಬಾಳುವಂತ ಹೂವೆ ಬಾಡುವಾಸೆ ಏಕೆ ಹಾಡು ಕೂಡ ಹಾಡು ಒಬ್ಬ ಮನುಷ್ಯನ ಪ್ರಾಣ ಉಳಿಸಿದೆ. ಹಾಗೂ ಈ ಹಾಡು ಎಷ್ಟೋ ಜನರ ಬದುಕಿಗೆ ಸ್ಫೂರ್ತಿ ಆಗಿದೆ.

03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
05:21ರಾಜ್ಯಾದ್ಯಂತ Devil ಜಾತ್ರೆ.. ಮ್ಯಾಸಿವ್ ಓಪನಿಂಗ್: ದರ್ಶನ್ ನೋಡಿದ ಅಭಿಮಾನಿಗಳು ಹೇಳಿದ್ದೇನು?
Read more