ಅಭಿಮಾನ್ ಸ್ಟುಡಿಯೋದಲ್ಲಿ ಡಾ ವಿಷ್ಣುವರ್ಧನ್‌ ಜನ್ಮದಿನ ಆಚರಿಸುವಂತಿಲ್ಲ-ಹೈಕೋರ್ಟ್‌ ತೀರ್ಪು

ಅಭಿಮಾನ್ ಸ್ಟುಡಿಯೋದಲ್ಲಿ ಡಾ ವಿಷ್ಣುವರ್ಧನ್‌ ಜನ್ಮದಿನ ಆಚರಿಸುವಂತಿಲ್ಲ-ಹೈಕೋರ್ಟ್‌ ತೀರ್ಪು

Published : Sep 17, 2025, 04:48 PM ISTUpdated : Sep 17, 2025, 04:54 PM IST

ನಾಳೆ ಸಾಹಸಸಿಂಹ ಡಾ.ವಿಷ್ಣುವರ್ಧನ್ 75ನೇ ಹುಟ್ಟುಹಬ್ಬ. ಈ ಸಾರಿ ವಿಷ್ಣುದಾದಾಗೆ ಕರ್ನಾಟಕ ರತ್ನ ಪ್ರಶಸ್ತಿ ಬಂದಿರೋದು ಹುಟ್ಟುಹಬ್ಬದ ಸೆಲೆಬ್ರೇಷನ್​ಗೆ ಕಳೆ ತಂದಿದೆ. ಆದ್ರೆ ಅಭಿಮಾನ್ ಸ್ಟುಡಿಯೋದ ಪುಣ್ಯ ಭೂಮಿಯಲ್ಲಿ ಹುಟ್ಟುಹಬ್ಬ ಆಚರಿಸೋದಕ್ಕೆ ಅಭಿಮಾನಿಗಳಿಗೆ ಅನುಮತಿ ಸಿಕ್ಕಿಲ್ಲ.

ನಾಳೆ ಸಾಹಸಸಿಂಹ ಅಭಿನಯ ಭಾರ್ಗವ ಡಾ.ವಿಷ್ಣುವರ್ಧನ್ 75ನೇ ಹುಟ್ಟುಹಬ್ಬ. ಇತ್ತೀಚಿಗೆ ಸರ್ಕಾರ ವಿಷ್ಣುವರ್ಧನ್​ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿರೋದ್ರಿಂದ ಅಭಿಮಾನಿಗಳ ಖುಷಿ ಡಬಲ್ ಆಗಿದೆ. ಆದ್ರೆ ಇದೇ ಖುಷಿಯಲ್ಲಿ ಅಭಿಮಾನ್ ಸ್ಟುಡಿಯೋದ ಪುಣ್ಯಭೂಮಿಯಲ್ಲಿ ಸೆಲೆಬ್ರೇಟ್ ಮಾಡೋಣ ಅಂದ್ರೆ ಅದಕ್ಕೆ ಅವಕಾಶವಿಲ್ಲದಂತೆ ಆಗಿದೆ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more