ಅಭಿಮಾನ್ ಸ್ಟುಡಿಯೋದಲ್ಲಿ ಡಾ ವಿಷ್ಣುವರ್ಧನ್‌ ಜನ್ಮದಿನ ಆಚರಿಸುವಂತಿಲ್ಲ-ಹೈಕೋರ್ಟ್‌ ತೀರ್ಪು

ಅಭಿಮಾನ್ ಸ್ಟುಡಿಯೋದಲ್ಲಿ ಡಾ ವಿಷ್ಣುವರ್ಧನ್‌ ಜನ್ಮದಿನ ಆಚರಿಸುವಂತಿಲ್ಲ-ಹೈಕೋರ್ಟ್‌ ತೀರ್ಪು

Published : Sep 17, 2025, 04:48 PM ISTUpdated : Sep 17, 2025, 04:54 PM IST

ನಾಳೆ ಸಾಹಸಸಿಂಹ ಡಾ.ವಿಷ್ಣುವರ್ಧನ್ 75ನೇ ಹುಟ್ಟುಹಬ್ಬ. ಈ ಸಾರಿ ವಿಷ್ಣುದಾದಾಗೆ ಕರ್ನಾಟಕ ರತ್ನ ಪ್ರಶಸ್ತಿ ಬಂದಿರೋದು ಹುಟ್ಟುಹಬ್ಬದ ಸೆಲೆಬ್ರೇಷನ್​ಗೆ ಕಳೆ ತಂದಿದೆ. ಆದ್ರೆ ಅಭಿಮಾನ್ ಸ್ಟುಡಿಯೋದ ಪುಣ್ಯ ಭೂಮಿಯಲ್ಲಿ ಹುಟ್ಟುಹಬ್ಬ ಆಚರಿಸೋದಕ್ಕೆ ಅಭಿಮಾನಿಗಳಿಗೆ ಅನುಮತಿ ಸಿಕ್ಕಿಲ್ಲ.

ನಾಳೆ ಸಾಹಸಸಿಂಹ ಅಭಿನಯ ಭಾರ್ಗವ ಡಾ.ವಿಷ್ಣುವರ್ಧನ್ 75ನೇ ಹುಟ್ಟುಹಬ್ಬ. ಇತ್ತೀಚಿಗೆ ಸರ್ಕಾರ ವಿಷ್ಣುವರ್ಧನ್​ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿರೋದ್ರಿಂದ ಅಭಿಮಾನಿಗಳ ಖುಷಿ ಡಬಲ್ ಆಗಿದೆ. ಆದ್ರೆ ಇದೇ ಖುಷಿಯಲ್ಲಿ ಅಭಿಮಾನ್ ಸ್ಟುಡಿಯೋದ ಪುಣ್ಯಭೂಮಿಯಲ್ಲಿ ಸೆಲೆಬ್ರೇಟ್ ಮಾಡೋಣ ಅಂದ್ರೆ ಅದಕ್ಕೆ ಅವಕಾಶವಿಲ್ಲದಂತೆ ಆಗಿದೆ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more