Jul 13, 2020, 4:35 PM IST
ಹುಟ್ಟೂರು ಬಿಟ್ಟು ಬೆಂಗಳೂರಿಗೆ ದುಡಿಯೋಕೆ ಬಂದಿರುವ ಜನರು ಕೊರೋನಾ ಕಾಟದಿಂದ ಮತ್ತೆ ತಮ್ಮ ಹಟ್ಟೂರಿಗೆ ಗಂಡು ಮೂಟೆ ಕಟ್ಟಿಕೊಂಡು ಹೊರಟಿದ್ದಾರೆ. ಈ ಸಮಯದಲ್ಲಿ ಹುಚ್ಚ ವೆಂಕಟ್ ಹಾಡಿದ ಹಾಡು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಅದುವೇ ಪರಪಂಚ ಚಿತ್ರದ್ದು. ನಿರ್ದೇಶಕ ಯೋಗರಾಜ್ ಭಟ್ ಬರೆದಿರುವ ಈ ಸಾಲುಗಳನ್ನು ಎಲ್ಲರೂ ಬಳಸುತ್ತಿದ್ದಾರೆ.
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment