ಅಪ್ಪು ಇಷ್ಟೊಂದು ಅಭಿಮಾನಿಗಳನ್ನು ಗಳಿಸಿದ್ದ ಅಂತ ನಮಗೇ ಗೊತ್ತಿರಲಿಲ್ಲ: ಶಿವಣ್ಣ

ಅಪ್ಪು ಇಷ್ಟೊಂದು ಅಭಿಮಾನಿಗಳನ್ನು ಗಳಿಸಿದ್ದ ಅಂತ ನಮಗೇ ಗೊತ್ತಿರಲಿಲ್ಲ: ಶಿವಣ್ಣ

Published : Nov 09, 2021, 02:30 PM IST

ರಾಜ್ ಕುಟುಂಬದಿಂದ ಅಭಿಮಾನಿಗಳಿಗೆ ಅನ್ನದಾನ ಕಾರ್ಯಕ್ರಮ ನಡೆದಿದೆ. ಈ ಸಂದರ್ಭ ಪುನೀತ್ ರಾಜ್‌ ಕುಮಾರ್ ಅವರ ಪತ್ನಿ ಅಶ್ವಿನಿ ಹಾಗೂ ಶಿವಣ್ಣ ಅಭಿಮಾನಿಗಳಿಗೆ ಕೈಯಾರೆ ಊಟ ಉಣಬಡಿಸಿದ್ದಾರೆ. ದೇವಸ್ಥಾನಕ್ಕೆ ಬಂದಂತೆ ಜನ ಆಗಮಿಸುತ್ತಿದ್ದು, ಇದು ಅಭಿಮಾನಿಗಳ ಪ್ರೀತಿ ಎಂದಿದ್ದಾರೆ ಶಿವರಾಜ್‌ಕುಮಾರ್. ಎಷ್ಟು ಜನರಿಗೆ ಆಗುತ್ತದೋ ಅಷ್ಟು ಜನಕ್ಕೆ ನೀಡುತ್ತೇವೆ ಎಂದಿದ್ದಾರೆ.

ರಾಜ್ ಕುಟುಂಬದಿಂದ ಅಭಿಮಾನಿಗಳಿಗೆ ಅನ್ನದಾನ ಕಾರ್ಯಕ್ರಮ ನಡೆದಿದೆ. ಈ ಸಂದರ್ಭ ಪುನೀತ್ ರಾಜ್‌ ಕುಮಾರ್ ಅವರ ಪತ್ನಿ ಅಶ್ವಿನಿ ಹಾಗೂ ಶಿವಣ್ಣ ಅಭಿಮಾನಿಗಳಿಗೆ ಕೈಯಾರೆ ಊಟ ಉಣಬಡಿಸಿದ್ದಾರೆ. ದೇವಸ್ಥಾನಕ್ಕೆ ಬಂದಂತೆ ಜನ ಆಗಮಿಸುತ್ತಿದ್ದು, ಇದು ಅಭಿಮಾನಿಗಳ ಪ್ರೀತಿ ಎಂದಿದ್ದಾರೆ ಶಿವರಾಜ್‌ಕುಮಾರ್. ಎಷ್ಟು ಜನರಿಗೆ ಆಗುತ್ತದೋ ಅಷ್ಟು ಜನಕ್ಕೆ ನೀಡುತ್ತೇವೆ ಎಂದಿದ್ದಾರೆ.

ಎಲ್ಲರೂ ಸಮಾಧಾನದಿಂದ ಬಂದು, ಆತಂಕ ಮಾಡದೆ ಗಲಾಟೆ ಮಾಡದೆ ನಿಧಾನವಾಗಿ ಬಂದು ಊಟ ಮಾಡಿಕೊಂಡು ಹೋಗಿ ಎಂದಿದ್ದಾರೆ ನಟ. ಈ ಸಂದರ್ಭ ಶಿವರಾಜ್ ಕುಮಾರ್ ಅವರು ಸರ್ಕಾರದಿಂದ ಸಿಕ್ಕಿದ ನೆರವಿಗೂ ಧನ್ಯವಾದ ಹೇಳಿದ್ದಾರೆ. ಸಹೋದರನ ಕುರಿತು, ಅಭಿಮಾನಿಗಳ ಕುರಿತು ಶಿವಣ್ಣ ಮಾತನಾಡಿದ್ದಾರೆ.

02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
Read more