ಅಪ್ಪು ಇಷ್ಟೊಂದು ಅಭಿಮಾನಿಗಳನ್ನು ಗಳಿಸಿದ್ದ ಅಂತ ನಮಗೇ ಗೊತ್ತಿರಲಿಲ್ಲ: ಶಿವಣ್ಣ

ಅಪ್ಪು ಇಷ್ಟೊಂದು ಅಭಿಮಾನಿಗಳನ್ನು ಗಳಿಸಿದ್ದ ಅಂತ ನಮಗೇ ಗೊತ್ತಿರಲಿಲ್ಲ: ಶಿವಣ್ಣ

Published : Nov 09, 2021, 02:30 PM IST

ರಾಜ್ ಕುಟುಂಬದಿಂದ ಅಭಿಮಾನಿಗಳಿಗೆ ಅನ್ನದಾನ ಕಾರ್ಯಕ್ರಮ ನಡೆದಿದೆ. ಈ ಸಂದರ್ಭ ಪುನೀತ್ ರಾಜ್‌ ಕುಮಾರ್ ಅವರ ಪತ್ನಿ ಅಶ್ವಿನಿ ಹಾಗೂ ಶಿವಣ್ಣ ಅಭಿಮಾನಿಗಳಿಗೆ ಕೈಯಾರೆ ಊಟ ಉಣಬಡಿಸಿದ್ದಾರೆ. ದೇವಸ್ಥಾನಕ್ಕೆ ಬಂದಂತೆ ಜನ ಆಗಮಿಸುತ್ತಿದ್ದು, ಇದು ಅಭಿಮಾನಿಗಳ ಪ್ರೀತಿ ಎಂದಿದ್ದಾರೆ ಶಿವರಾಜ್‌ಕುಮಾರ್. ಎಷ್ಟು ಜನರಿಗೆ ಆಗುತ್ತದೋ ಅಷ್ಟು ಜನಕ್ಕೆ ನೀಡುತ್ತೇವೆ ಎಂದಿದ್ದಾರೆ.

ರಾಜ್ ಕುಟುಂಬದಿಂದ ಅಭಿಮಾನಿಗಳಿಗೆ ಅನ್ನದಾನ ಕಾರ್ಯಕ್ರಮ ನಡೆದಿದೆ. ಈ ಸಂದರ್ಭ ಪುನೀತ್ ರಾಜ್‌ ಕುಮಾರ್ ಅವರ ಪತ್ನಿ ಅಶ್ವಿನಿ ಹಾಗೂ ಶಿವಣ್ಣ ಅಭಿಮಾನಿಗಳಿಗೆ ಕೈಯಾರೆ ಊಟ ಉಣಬಡಿಸಿದ್ದಾರೆ. ದೇವಸ್ಥಾನಕ್ಕೆ ಬಂದಂತೆ ಜನ ಆಗಮಿಸುತ್ತಿದ್ದು, ಇದು ಅಭಿಮಾನಿಗಳ ಪ್ರೀತಿ ಎಂದಿದ್ದಾರೆ ಶಿವರಾಜ್‌ಕುಮಾರ್. ಎಷ್ಟು ಜನರಿಗೆ ಆಗುತ್ತದೋ ಅಷ್ಟು ಜನಕ್ಕೆ ನೀಡುತ್ತೇವೆ ಎಂದಿದ್ದಾರೆ.

ಎಲ್ಲರೂ ಸಮಾಧಾನದಿಂದ ಬಂದು, ಆತಂಕ ಮಾಡದೆ ಗಲಾಟೆ ಮಾಡದೆ ನಿಧಾನವಾಗಿ ಬಂದು ಊಟ ಮಾಡಿಕೊಂಡು ಹೋಗಿ ಎಂದಿದ್ದಾರೆ ನಟ. ಈ ಸಂದರ್ಭ ಶಿವರಾಜ್ ಕುಮಾರ್ ಅವರು ಸರ್ಕಾರದಿಂದ ಸಿಕ್ಕಿದ ನೆರವಿಗೂ ಧನ್ಯವಾದ ಹೇಳಿದ್ದಾರೆ. ಸಹೋದರನ ಕುರಿತು, ಅಭಿಮಾನಿಗಳ ಕುರಿತು ಶಿವಣ್ಣ ಮಾತನಾಡಿದ್ದಾರೆ.

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
Read more